Webdunia - Bharat's app for daily news and videos

Install App

ಜೆಡಿಎಸ್ ಕಚೇರಿ ನಿರ್ಮಿಸುವ ಕನಸು ಕನಸಾಗಿಯೇ ಉಳಿಯಿತು

Webdunia
ಗುರುವಾರ, 8 ಜನವರಿ 2015 (16:52 IST)
ಜೆಡಿಎಸ್ ಕಚೇರಿ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಿದ ವಿವಾದಕ್ಕೆ ಸಂಬಂಧಿಸಿದಂತೆ ಜಮೀನಿನಲ್ಲಿ ಕಟ್ಟಡ ಕಾಮಗಾರಿಗೆ ಹೈಕೋರ್ಟ್ ತಡೆ ನೀಡಿದೆ. ಜೆಡಿಎಸ್ ಕಚೇರಿಗೆ ಖಾಸಗಿ ಜಮೀನನ್ನು ಬಿಬಿಎಂಪಿ ಮಂಜೂರು ಮಾಡಿತ್ತು.

ಬಿಬಿಎಂಪಿಗೆ, ಬಿಡಿಎಗೆ ಜಮೀನು ಮಂಜೂರಿಗೆ ಅಧಿಕಾರವಿಲ್ಲ ಎಂದು  ಚಂದ್ರಶೇಖರ್ ಪಾಟೀಲ್ ಎಂಬವರು ದೂರಿನಲ್ಲಿ ತಿಳಿಸಿದ್ದರು. ಬೆಂಗಳೂರಿನ ಚೌಡಯ್ಯ ಸ್ಮಾರಕ ಬಳಿ ಜಮೀನು ಮಂಜೂರು ಮಾಡಲಾಗಿತ್ತು.

ಇದು ಖಾಸಗಿ ಜಮೀನಾಗಿದ್ದು ಜೆಡಿಎಸ್‌ಗೆ ಜಮೀನು ಮಂಜೂರು ಮಾಡಿದ್ದು ಕಾನೂನುಬಾಹಿರ ಎಂದು ಚಂದ್ರಶೇಖರ ಪಾಟೀಲ್ ತಮ್ಮ ಅರ್ಜಿಯಲ್ಲಿ ತಿಳಿಸಿದ್ದರು.  ಇದರಿಂದ ಕಟ್ಟಡ ನಿರ್ಮಿಸುವ ಜೆಡಿಎಸ್ ಆಸೆಗೆ ತಣ್ಣೀರು ಬಿಟ್ಟಂತಾಗಿದ್ದು, ಹೊಸ ಕಚೇರಿಯನ್ನು ಹೊಂದುವ ಕನಸು ಕಸನಾಗಿಯೇ ಉಳಿದಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments