ಮಹದಾಯಿ: ಇಂದು ಸಂಜೆ ಸರ್ವಪಕ್ಷ ಸಭೆ

Webdunia
ಬುಧವಾರ, 19 ಅಕ್ಟೋಬರ್ 2016 (11:52 IST)
ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಯ ವಿವಾದದಂತೆ ಮಹದಾಯಿ ಯೋಜನೆ ಅನುಷ್ಠಾನದ ವಿಷಯವು ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮೂರೂ ರಾಜ್ಯದ ಮುಖ್ಯಮಂತ್ರಿಗಳು ನ್ಯಾಯಾಧಿಕರಣದ ಹೊರಗೆ ಸಮಸ್ಯೆ ಪರಿಹರಿಸಿಕೊಳ್ಳಲು ನ. 21 ರಂದು  ಮಹಾರಾಷ್ಟ್ರದಲ್ಲಿ ಸಭೆ ನಡೆಸಲಿದ್ದಾರೆ. ಈ ಸಭೆಗೆ ಪೂರ್ವಭಾವಿಯೆಂಬಂತೆ ರಾಜ್ಯ ಸರಕಾರ ಇಂದು ಸಾಯಂಕಾಲ ಆರು ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ.


 

ರಾಜಕೀಯ ನಾಯಕರ ಸಮ್ಮುಖದಲ್ಲಿ ಮಹದಾಯಿ ಯೋಜನೆ ಅನುಷ್ಠಾನದ ಕುರಿತಾಗಿರುವ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಲಿದೆ. ಮಹರಾಷ್ಟ್ರದಲ್ಲಿ ನಡೆಯಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ, ಯಾವ ಅಂಶಗಳನ್ನು ಮುಂದಿಟ್ಟುಕೊಂಡು ಗಟ್ಟಿಯಾಗಿ ಪ್ರತಿಪಾದಿಸಬೇಕು ಎನ್ನುವ ಕುರಿತು ಚರ್ಚೆ ನಡೆಯಲಿದೆ. ಅಲ್ಲದೆ, ಕುಡಿಯುವ ನೀರಿಗಾಗಿ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಹೇಗೆ ಮನವೊಲಿಸಬೇಕು ಎನ್ನುವ ಸಲಹೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕರಿಂದ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

 

ನ್ಯಾಯಾಧಿಕರಣದ ತೀರ್ಪು ಬರುವ ತನಕ್ಕೆ ಕನಿಷ್ಠ 7 ಟಿ.ಎಂ.ಸಿ. ನೀರನ್ನಾದರೂ ಕಳಸಾ-ಬಂಡೂರಿ ನಾಲಾ ಮೂಲಕ ಮಲಪ್ರಭೆ ಅಚ್ಚುಕಟ್ಟು ಪ್ರದೇಶಕ್ಕೆ ಬಿಡಿ ಎನ್ನುವುದು ಕರ್ನಾಟಕದ ವಾದ. ಆದರೆ, ಗೋವಾ ಸರಕಾರ ಈ ಯೋಜನೆಗೆ ಒಪ್ಪಿಗೆ ನೀಡಿದರೆ ಕಾಮಗಾರಿಯಿಂದ ಅತ್ಯಮೂಲ್ಯ ವನ್ಯ ಸಂಪತ್ತು ನಾಶವಾಗುವುದಲ್ಲದೆ, ಹರಿದು ಹೋಗುವ ನೀರಿನ ಪ್ರಮಾಣ ಕಡಿಮೆಯಾಗಿ ಅಲ್ಲಿರುವ ವನ್ಯ ಜೀವಿ ಹಾಗೂ ಪಕ್ಷಿ ಸಂಕುಲಗಳು ಅವಸಾನದಂಚಿಗೆ ತಲುಪುತ್ತವೆ ಎಂದು ತನ್ನ ವಾದ ಮುಂದಿಡುತ್ತಿದೆ. ಈ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಮುಖ್ಯಂತ್ರಿಗಳ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ.

 

ಇಂದು ನಡೆಯುವ ಸರ್ವಪಕ್ಷದ ಸಭೆಗೆ ಪೂರಕವಾಗಿ ಧಾರವಾಡದಲ್ಲಿ ಉತ್ತರ ಕರ್ನಾಟಕದ ಭಾಗದ ಮಠಾಧೀಶರು ಮಂಗಳವಾದ ದುಂಡು ಮೇಜಿನ ಸಭೆ ಕರೆದು, ಜಲ ಹಾಗೂ ಕಾನೂನು ತಜ್ಞರ ಸಲಹೆ ಪಡೆದು ಮುಖ್ಯಮಂತ್ರಿ ವಾದ ಮಂಡಿಸಬೇಕು ಎಂದು ಆಗ್ರಹಿಸಿದ್ದಾರೆ. ನಲವತ್ತು ವರ್ಷಗಳ ಸುದೀರ್ಘ ಹೋರಾಟದಲ್ಲಿ ಇದೇ ಮೊತ್ತ ಮೊದಲ ಬಾರಿಗೆ ಮೂರು ರಾಜ್ಯದ ಮುಖ್ಯಮಂತ್ರಿಗಳು ಒಂದೆಡೆ ಸೇರುತ್ತಿರುವುದರಿಂದ, ಮಲಪ್ರಭೆ ಮಕ್ಕಳಲ್ಲಿ ಹೊಸ ಭರಸವೆ ಮೂಡಿದಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

 

 

< >

ಮಹದಾಯಿ: ಸಂಜೆ ಸರ್ವಪಕ್ಷ ಸಭೆ

< >
< >

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಯ ವಿವಾದದಂತೆ ಮಹದಾಯಿ ಯೋಜನೆ ಅನುಷ್ಠಾನದ ವಿಷಯವು ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮೂರೂ ರಾಜ್ಯದ ಮುಖ್ಯಮಂತ್ರಿಗಳು ನ್ಯಾಯಾಧಿಕರಣದ ಹೊರಗೆ ಸಮಸ್ಯೆ ಪರಿಹರಿಸಿಕೊಳ್ಳಲು ನ. 21 ರಂದು  ಮಹಾರಾಷ್ಟ್ರದಲ್ಲಿ ಸಭೆ ನಡೆಸಲಿದ್ದಾರೆ.

< >
< >

 

ಈ ಸಭೆಗೆ ಪೂರ್ವಭಾವಿಯೆಂಬಂತೆ ರಾಜ್ಯ ಸರಕಾರ ಇಂದು ಸಾಯಂಕಾಲ ಆರು ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ. ರಾಜಕೀಯ ನಾಯಕರ ಸಮ್ಮುಖದಲ್ಲಿ ಮಹದಾಯಿ ಯೋಜನೆ ಅನುಷ್ಠಾನದ ಕುರಿತಾಗಿರುವ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಲಿದೆ. ಮಹರಾಷ್ಟ್ರದಲ್ಲಿ ನಡೆಯಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ, ಯಾವ ಅಂಶಗಳನ್ನು ಮುಂದಿಟ್ಟುಕೊಂಡು ಗಟ್ಟಿಯಾಗಿ ಪ್ರತಿಪಾದಿಸಬೇಕು ಎನ್ನುವ ಕುರಿತು ಚರ್ಚೆ ನಡೆಯಲಿದೆ. ಅಲ್ಲದೆ, ಕುಡಿಯುವ ನೀರಿಗಾಗಿ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಹೇಗೆ ಮನವೊಲಿಸಬೇಕು ಎನ್ನುವ ಸಲಹೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕರಿಂದ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

< >
< >

 

ನ್ಯಾಯಾಧಿಕರಣದ ತೀರ್ಪು ಬರುವ ತನಕ್ಕೆ ಕನಿಷ್ಠ 7 ಟಿ.ಎಂ.ಸಿ. ನೀರನ್ನಾದರೂ ಕಳಸಾ-ಬಂಡೂರಿ ನಾಲಾ ಮೂಲಕ ಮಲಪ್ರಭೆ ಅಚ್ಚುಕಟ್ಟು ಪ್ರದೇಶಕ್ಕೆ ಬಿಡಿ ಎನ್ನುವುದು ಕರ್ನಾಟಕದ ವಾದ. ಆದರೆ, ಗೋವಾ ಸರಕಾರ ಈ ಯೋಜನೆಗೆ ಒಪ್ಪಿಗೆ ನೀಡಿದರೆ ಕಾಮಗಾರಿಯಿಂದ ಅತ್ಯಮೂಲ್ಯ ವನ್ಯ ಸಂಪತ್ತು ನಾಶವಾಗುವುದಲ್ಲದೆ, ಹರಿದು ಹೋಗುವ ನೀರಿನ ಪ್ರಮಾಣ ಕಡಿಮೆಯಾಗಿ ಅಲ್ಲಿರುವ ವನ್ಯ ಜೀವಿ ಹಾಗೂ ಪಕ್ಷಿ ಸಂಕುಲಗಳು ಅವಸಾನದಂಚಿಗೆ ತಲುಪುತ್ತವೆ ಎಂದು ತನ್ನ ವಾದ ಮುಂದಿಡುತ್ತಿದೆ. ಈ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಮುಖ್ಯಂತ್ರಿಗಳ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ.

< >
< >

 

ಇಂದು ನಡೆಯುವ ಸರ್ವಪಕ್ಷದ ಸಭೆಗೆ ಪೂರಕವಾಗಿ ಧಾರವಾಡದಲ್ಲಿ ಉತ್ತರ ಕರ್ನಾಟಕದ ಭಾಗದ ಮಠಾಧೀಶರು ಮಂಗಳವಾದ ದುಂಡು ಮೇಜಿನ ಸಭೆ ಕರೆದು, ಜಲ ಹಾಗೂ ಕಾನೂನು ತಜ್ಞರ ಸಲಹೆ ಪಡೆದು ಮುಖ್ಯಮಂತ್ರಿ ವಾದ ಮಂಡಿಸಬೇಕು ಎಂದು ಆಗ್ರಹಿಸಿದ್ದಾರೆ. ನಲವತ್ತು ವರ್ಷಗಳ ಸುದೀರ್ಘ ಹೋರಾಟದಲ್ಲಿ ಇದೇ ಮೊತ್ತ ಮೊದಲ ಬಾರಿಗೆ ಮೂರು ರಾಜ್ಯದ ಮುಖ್ಯಮಂತ್ರಿಗಳು ಒಂದೆಡೆ ಸೇರುತ್ತಿರುವುದರಿಂದ, ಮಲಪ್ರಭೆ ಮಕ್ಕಳಲ್ಲಿ ಹೊಸ ಭರಸವೆ ಮೂಡಿದಂತಾಗಿದೆ. 

< >
< >

 

ಮಹದಾಯಿ: ಸಂಜೆ ಸರ್ವಪಕ್ಷ ಸಭೆ

< >
< >

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಯ ವಿವಾದದಂತೆ ಮಹದಾಯಿ ಯೋಜನೆ ಅನುಷ್ಠಾನದ ವಿಷಯವು ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮೂರೂ ರಾಜ್ಯದ ಮುಖ್ಯಮಂತ್ರಿಗಳು ನ್ಯಾಯಾಧಿಕರಣದ ಹೊರಗೆ ಸಮಸ್ಯೆ ಪರಿಹರಿಸಿಕೊಳ್ಳಲು ನ. 21 ರಂದು  ಮಹಾರಾಷ್ಟ್ರದಲ್ಲಿ ಸಭೆ ನಡೆಸಲಿದ್ದಾರೆ.

< >
< >

 

ಈ ಸಭೆಗೆ ಪೂರ್ವಭಾವಿಯೆಂಬಂತೆ ರಾಜ್ಯ ಸರಕಾರ ಇಂದು ಸಾಯಂಕಾಲ ಆರು ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ. ರಾಜಕೀಯ ನಾಯಕರ ಸಮ್ಮುಖದಲ್ಲಿ ಮಹದಾಯಿ ಯೋಜನೆ ಅನುಷ್ಠಾನದ ಕುರಿತಾಗಿರುವ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಲಿದೆ. ಮಹರಾಷ್ಟ್ರದಲ್ಲಿ ನಡೆಯಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ, ಯಾವ ಅಂಶಗಳನ್ನು ಮುಂದಿಟ್ಟುಕೊಂಡು ಗಟ್ಟಿಯಾಗಿ ಪ್ರತಿಪಾದಿಸಬೇಕು ಎನ್ನುವ ಕುರಿತು ಚರ್ಚೆ ನಡೆಯಲಿದೆ. ಅಲ್ಲದೆ, ಕುಡಿಯುವ ನೀರಿಗಾಗಿ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಹೇಗೆ ಮನವೊಲಿಸಬೇಕು ಎನ್ನುವ ಸಲಹೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕರಿಂದ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

< >
< >

 

ನ್ಯಾಯಾಧಿಕರಣದ ತೀರ್ಪು ಬರುವ ತನಕ್ಕೆ ಕನಿಷ್ಠ 7 ಟಿ.ಎಂ.ಸಿ. ನೀರನ್ನಾದರೂ ಕಳಸಾ-ಬಂಡೂರಿ ನಾಲಾ ಮೂಲಕ ಮಲಪ್ರಭೆ ಅಚ್ಚುಕಟ್ಟು ಪ್ರದೇಶಕ್ಕೆ ಬಿಡಿ ಎನ್ನುವುದು ಕರ್ನಾಟಕದ ವಾದ. ಆದರೆ, ಗೋವಾ ಸರಕಾರ ಈ ಯೋಜನೆಗೆ ಒಪ್ಪಿಗೆ ನೀಡಿದರೆ ಕಾಮಗಾರಿಯಿಂದ ಅತ್ಯಮೂಲ್ಯ ವನ್ಯ ಸಂಪತ್ತು ನಾಶವಾಗುವುದಲ್ಲದೆ, ಹರಿದು ಹೋಗುವ ನೀರಿನ ಪ್ರಮಾಣ ಕಡಿಮೆಯಾಗಿ ಅಲ್ಲಿರುವ ವನ್ಯ ಜೀವಿ ಹಾಗೂ ಪಕ್ಷಿ ಸಂಕುಲಗಳು ಅವಸಾನದಂಚಿಗೆ ತಲುಪುತ್ತವೆ ಎಂದು ತನ್ನ ವಾದ ಮುಂದಿಡುತ್ತಿದೆ. ಈ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಮುಖ್ಯಂತ್ರಿಗಳ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ.

< >
< >

 

ಇಂದು ನಡೆಯುವ ಸರ್ವಪಕ್ಷದ ಸಭೆಗೆ ಪೂರಕವಾಗಿ ಧಾರವಾಡದಲ್ಲಿ ಉತ್ತರ ಕರ್ನಾಟಕದ ಭಾಗದ ಮಠಾಧೀಶರು ಮಂಗಳವಾದ ದುಂಡು ಮೇಜಿನ ಸಭೆ ಕರೆದು, ಜಲ ಹಾಗೂ ಕಾನೂನು ತಜ್ಞರ ಸಲಹೆ ಪಡೆದು ಮುಖ್ಯಮಂತ್ರಿ ವಾದ ಮಂಡಿಸಬೇಕು ಎಂದು ಆಗ್ರಹಿಸಿದ್ದಾರೆ. ನಲವತ್ತು ವರ್ಷಗಳ ಸುದೀರ್ಘ ಹೋರಾಟದಲ್ಲಿ ಇದೇ ಮೊತ್ತ ಮೊದಲ ಬಾರಿಗೆ ಮೂರು ರಾಜ್ಯದ ಮುಖ್ಯಮಂತ್ರಿಗಳು ಒಂದೆಡೆ ಸೇರುತ್ತಿರುವುದರಿಂದ, ಮಲಪ್ರಭೆ ಮಕ್ಕಳಲ್ಲಿ ಹೊಸ ಭರಸವೆ ಮೂಡಿದಂತಾಗಿದೆ. 

< >
< >

 

 

ಮಹದಾಯಿ: ಸಂಜೆ ಸರ್ವಪಕ್ಷ ಸಭೆ

< >
< >

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಯ ವಿವಾದದಂತೆ ಮಹದಾಯಿ ಯೋಜನೆ ಅನುಷ್ಠಾನದ ವಿಷಯವು ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮೂರೂ ರಾಜ್ಯದ ಮುಖ್ಯಮಂತ್ರಿಗಳು ನ್ಯಾಯಾಧಿಕರಣದ ಹೊರಗೆ ಸಮಸ್ಯೆ ಪರಿಹರಿಸಿಕೊಳ್ಳಲು ನ. 21 ರಂದು  ಮಹಾರಾಷ್ಟ್ರದಲ್ಲಿ ಸಭೆ ನಡೆಸಲಿದ್ದಾರೆ.

< >
< >

 

ಈ ಸಭೆಗೆ ಪೂರ್ವಭಾವಿಯೆಂಬಂತೆ ರಾಜ್ಯ ಸರಕಾರ ಇಂದು ಸಾಯಂಕಾಲ ಆರು ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ. ರಾಜಕೀಯ ನಾಯಕರ ಸಮ್ಮುಖದಲ್ಲಿ ಮಹದಾಯಿ ಯೋಜನೆ ಅನುಷ್ಠಾನದ ಕುರಿತಾಗಿರುವ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಲಿದೆ. ಮಹರಾಷ್ಟ್ರದಲ್ಲಿ ನಡೆಯಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ, ಯಾವ ಅಂಶಗಳನ್ನು ಮುಂದಿಟ್ಟುಕೊಂಡು ಗಟ್ಟಿಯಾಗಿ ಪ್ರತಿಪಾದಿಸಬೇಕು ಎನ್ನುವ ಕುರಿತು ಚರ್ಚೆ ನಡೆಯಲಿದೆ. ಅಲ್ಲದೆ, ಕುಡಿಯುವ ನೀರಿಗಾಗಿ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಹೇಗೆ ಮನವೊಲಿಸಬೇಕು ಎನ್ನುವ ಸಲಹೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕರಿಂದ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

< >
< >

 

ನ್ಯಾಯಾಧಿಕರಣದ ತೀರ್ಪು ಬರುವ ತನಕ್ಕೆ ಕನಿಷ್ಠ 7 ಟಿ.ಎಂ.ಸಿ. ನೀರನ್ನಾದರೂ ಕಳಸಾ-ಬಂಡೂರಿ ನಾಲಾ ಮೂಲಕ ಮಲಪ್ರಭೆ ಅಚ್ಚುಕಟ್ಟು ಪ್ರದೇಶಕ್ಕೆ ಬಿಡಿ ಎನ್ನುವುದು ಕರ್ನಾಟಕದ ವಾದ. ಆದರೆ, ಗೋವಾ ಸರಕಾರ ಈ ಯೋಜನೆಗೆ ಒಪ್ಪಿಗೆ ನೀಡಿದರೆ ಕಾಮಗಾರಿಯಿಂದ ಅತ್ಯಮೂಲ್ಯ ವನ್ಯ ಸಂಪತ್ತು ನಾಶವಾಗುವುದಲ್ಲದೆ, ಹರಿದು ಹೋಗುವ ನೀರಿನ ಪ್ರಮಾಣ ಕಡಿಮೆಯಾಗಿ ಅಲ್ಲಿರುವ ವನ್ಯ ಜೀವಿ ಹಾಗೂ ಪಕ್ಷಿ ಸಂಕುಲಗಳು ಅವಸಾನದಂಚಿಗೆ ತಲುಪುತ್ತವೆ ಎಂದು ತನ್ನ ವಾದ ಮುಂದಿಡುತ್ತಿದೆ. ಈ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಮುಖ್ಯಂತ್ರಿಗಳ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ.

< >
< >

 

ಇಂದು ನಡೆಯುವ ಸರ್ವಪಕ್ಷದ ಸಭೆಗೆ ಪೂರಕವಾಗಿ ಧಾರವಾಡದಲ್ಲಿ ಉತ್ತರ ಕರ್ನಾಟಕದ ಭಾಗದ ಮಠಾಧೀಶರು ಮಂಗಳವಾದ ದುಂಡು ಮೇಜಿನ ಸಭೆ ಕರೆದು, ಜಲ ಹಾಗೂ ಕಾನೂನು ತಜ್ಞರ ಸಲಹೆ ಪಡೆದು ಮುಖ್ಯಮಂತ್ರಿ ವಾದ ಮಂಡಿಸಬೇಕು ಎಂದು ಆಗ್ರಹಿಸಿದ್ದಾರೆ. ನಲವತ್ತು ವರ್ಷಗಳ ಸುದೀರ್ಘ ಹೋರಾಟದಲ್ಲಿ ಇದೇ ಮೊತ್ತ ಮೊದಲ ಬಾರಿಗೆ ಮೂರು ರಾಜ್ಯದ ಮುಖ್ಯಮಂತ್ರಿಗಳು ಒಂದೆಡೆ ಸೇರುತ್ತಿರುವುದರಿಂದ, ಮಲಪ್ರಭೆ ಮಕ್ಕಳಲ್ಲಿ ಹೊಸ ಭರಸವೆ ಮೂಡಿದಂತಾಗಿದೆ. 

< >
< >

 

ಮಹದಾಯಿ: ಸಂಜೆ ಸರ್ವಪಕ್ಷ ಸಭೆ

< >
< >

ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆಯ ವಿವಾದದಂತೆ ಮಹದಾಯಿ ಯೋಜನೆ ಅನುಷ್ಠಾನದ ವಿಷಯವು ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಮೂರೂ ರಾಜ್ಯದ ಮುಖ್ಯಮಂತ್ರಿಗಳು ನ್ಯಾಯಾಧಿಕರಣದ ಹೊರಗೆ ಸಮಸ್ಯೆ ಪರಿಹರಿಸಿಕೊಳ್ಳಲು ನ. 21 ರಂದು  ಮಹಾರಾಷ್ಟ್ರದಲ್ಲಿ ಸಭೆ ನಡೆಸಲಿದ್ದಾರೆ.

< >
< >

 

ಈ ಸಭೆಗೆ ಪೂರ್ವಭಾವಿಯೆಂಬಂತೆ ರಾಜ್ಯ ಸರಕಾರ ಇಂದು ಸಾಯಂಕಾಲ ಆರು ಗಂಟೆಗೆ ಸರ್ವಪಕ್ಷ ಸಭೆ ಕರೆದಿದೆ. ರಾಜಕೀಯ ನಾಯಕರ ಸಮ್ಮುಖದಲ್ಲಿ ಮಹದಾಯಿ ಯೋಜನೆ ಅನುಷ್ಠಾನದ ಕುರಿತಾಗಿರುವ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಲಿದೆ. ಮಹರಾಷ್ಟ್ರದಲ್ಲಿ ನಡೆಯಲಿರುವ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ, ಯಾವ ಅಂಶಗಳನ್ನು ಮುಂದಿಟ್ಟುಕೊಂಡು ಗಟ್ಟಿಯಾಗಿ ಪ್ರತಿಪಾದಿಸಬೇಕು ಎನ್ನುವ ಕುರಿತು ಚರ್ಚೆ ನಡೆಯಲಿದೆ. ಅಲ್ಲದೆ, ಕುಡಿಯುವ ನೀರಿಗಾಗಿ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಹೇಗೆ ಮನವೊಲಿಸಬೇಕು ಎನ್ನುವ ಸಲಹೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷದ ನಾಯಕರಿಂದ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.

< >
< >

 

ನ್ಯಾಯಾಧಿಕರಣದ ತೀರ್ಪು ಬರುವ ತನಕ್ಕೆ ಕನಿಷ್ಠ 7 ಟಿ.ಎಂ.ಸಿ. ನೀರನ್ನಾದರೂ ಕಳಸಾ-ಬಂಡೂರಿ ನಾಲಾ ಮೂಲಕ ಮಲಪ್ರಭೆ ಅಚ್ಚುಕಟ್ಟು ಪ್ರದೇಶಕ್ಕೆ ಬಿಡಿ ಎನ್ನುವುದು ಕರ್ನಾಟಕದ ವಾದ. ಆದರೆ, ಗೋವಾ ಸರಕಾರ ಈ ಯೋಜನೆಗೆ ಒಪ್ಪಿಗೆ ನೀಡಿದರೆ ಕಾಮಗಾರಿಯಿಂದ ಅತ್ಯಮೂಲ್ಯ ವನ್ಯ ಸಂಪತ್ತು ನಾಶವಾಗುವುದಲ್ಲದೆ, ಹರಿದು ಹೋಗುವ ನೀರಿನ ಪ್ರಮಾಣ ಕಡಿಮೆಯಾಗಿ ಅಲ್ಲಿರುವ ವನ್ಯ ಜೀವಿ ಹಾಗೂ ಪಕ್ಷಿ ಸಂಕುಲಗಳು ಅವಸಾನದಂಚಿಗೆ ತಲುಪುತ್ತವೆ ಎಂದು ತನ್ನ ವಾದ ಮುಂದಿಡುತ್ತಿದೆ. ಈ ಹಿನ್ನೆಲೆಯಲ್ಲಿ ಮೂರು ರಾಜ್ಯಗಳ ಮುಖ್ಯಂತ್ರಿಗಳ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ.

< >
< >

 

ಇಂದು ನಡೆಯುವ ಸರ್ವಪಕ್ಷದ ಸಭೆಗೆ ಪೂರಕವಾಗಿ ಧಾರವಾಡದಲ್ಲಿ ಉತ್ತರ ಕರ್ನಾಟಕದ ಭಾಗದ ಮಠಾಧೀಶರು ಮಂಗಳವಾದ ದುಂಡು ಮೇಜಿನ ಸಭೆ ಕರೆದು, ಜಲ ಹಾಗೂ ಕಾನೂನು ತಜ್ಞರ ಸಲಹೆ ಪಡೆದು ಮುಖ್ಯಮಂತ್ರಿ ವಾದ ಮಂಡಿಸಬೇಕು ಎಂದು ಆಗ್ರಹಿಸಿದ್ದಾರೆ. ನಲವತ್ತು ವರ್ಷಗಳ ಸುದೀರ್ಘ ಹೋರಾಟದಲ್ಲಿ ಇದೇ ಮೊತ್ತ ಮೊದಲ ಬಾರಿಗೆ ಮೂರು ರಾಜ್ಯದ ಮುಖ್ಯಮಂತ್ರಿಗಳು ಒಂದೆಡೆ ಸೇರುತ್ತಿರುವುದರಿಂದ, ಮಲಪ್ರಭೆ ಮಕ್ಕಳಲ್ಲಿ ಹೊಸ ಭರಸವೆ ಮೂಡಿದಂತಾಗಿದೆ. 

< >
< >

 

< >

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಹಾದಿ ಹೂವಿನ ಹಾಸಿಗೆಯಾಗಿರಲಿಲ್ಲ, ಕೊನೆ ಉಸಿರುವವರೆಗೂ ಹೋರಾಡುತ್ತೇನೆ: ಸಿದ್ದರಾಮಯ್ಯ ಸಂಚಲನದ ಪೋಸ್ಟ್

ಶಿವಾಜಿ ಜಯಂತಿ ವೇಳೆ ಕಲ್ಲೆಸೆದವರ ಮೇಲೆ ಕ್ರಮಕ್ಕೆ ವಿಜಯೇಂದ್ರ ಆಗ್ರಹ video

ಡಿಕೆ ಶಿವಕುಮಾರ್ ಅವರ ಮೈ ಬ್ರದರ್ ಪಾಲಿಸಿಯಿಂದ ಹೀಗಾಗುತ್ತಿದೆ: ಎನ್.ರವಿಕುಮಾರ್

AI Impact summit ನಲ್ಲಿ ಶರ್ಟ್ ಲೆಸ್ ಪ್ರತಿಭಟನೆ ಮಾಡಿದ ಯೂತ್ ಕಾಂಗ್ರೆಸ್: ದೇಶದ ಮಾನ ಕಳೆದಿರಿ ಎಂದು ಬಿಜೆಪಿ ಛೀಮಾರಿ video

Viral video: ನನಗೆ ಯಾರೂ ಇಲ್ಲ ಎಂದು ಕೊರಗುವವರು ಈ ಮಂಗನ ಮರಿಯ ವಿಡಿಯೋ ನೋಡ್ಲೇಬೇಕು

ಮುಂದಿನ ಸುದ್ದಿ
Show comments