Webdunia - Bharat's app for daily news and videos

Install App

ಮೇಕೆದಾಟು ಯೋಜನೆ ಯಾವಾಗ ಶುರು?

Webdunia
ಶುಕ್ರವಾರ, 4 ಮಾರ್ಚ್ 2022 (20:41 IST)
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿರುವ ರಾಜ್ಯ ಬಜೆಟ್ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೇಕೆದಾಟು ಯೋಜನೆ ಯಾವಾಗ ಆರಂಭಿಸ್ತೀರಾ..?
ಪರಿಸರ ಕ್ಲಿಯರೆನ್ಸ್ ಯಾವಾಗ..? ಟೆಂಡರ್​ಅನ್ನು ಯಾವಾಗ ಹೊರಡಿಸುತ್ತೀರಾ..? ಎಂದು ಪ್ರಶ್ನಿಸಿದ್ದಾರೆ. ಇನ್ನು ಈ ಬಜೆಟ್ ಸಂವಿಧಾನ ವಿರುದ್ಧವಾಗಿದೆ. ಅಲ್ಪಸಂಖ್ಯಾತರನ್ನ ನೋಡ್ತಿರುವ ದೃಷ್ಟಿ ಬೇರೆಯಾಗಿದೆ. ನಾವು ೩೦೦೦ ಕೋಟಿ ಹಣ ಮೀಸಲಿಟ್ಟಿದ್ದೆವು. ಆದರೆ ನೀವು ಅವರ ಕಲ್ಯಾಣಕ್ಕೆ ಕೊಟ್ಟಿರುವ ಹಣವೆಷ್ಟು..? ಜೈನ,ಬೌದ್ಧ,ಸಿಖ್ ಸಮುದಾಯಕ್ಕೆ ಕೊಟ್ಟ ಹಣ ಸಾಕೇ..?ಎಸ್ಸಿ,ಎಸ್ಟಿ,ಒಬಿಸಿಗೆ ಹೆಚ್ಚಿನ ಹಣ ಇಡಲಾಗಿತ್ತು. ನೀವು ಅವರ ಎಲ್ಲಾ ಅನುದಾನ ಕಡಿತ ಮಾಡಿದ್ದೀರ ಎಂದು ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments