Webdunia - Bharat's app for daily news and videos

Install App

'ದಲಿತರು, ಮಹಿಳೆಯರು, ಹಿಂದುಳಿದವರು, ರೈತರ ಮಕ್ಕಳು ಸಚಿವರಾದ್ರೆ ಕೆಲವರಿಗೆ ಹಿಡಿಸಲ್ಲ

Webdunia
ಸೋಮವಾರ, 19 ಜುಲೈ 2021 (12:47 IST)
ನವದೆಹಲಿ(ಜು.19): ಸಂಸತ್ತಿನ ಮಾನ್ಸೂನ್ ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ಆಗಸ್ಟ್ 13 ರವರೆಗೆ ಮುಂದುವರಿಯಲಿದೆ. ನಿರೀಕ್ಷೆಯಂತೆ ಸಂಸತ್ ಕಲಾಪ ಆರಂಣಭವಾಗುತ್ತಿದ್ದಂತೆಯೇ ಪ್ರತಿಪಕ್ಷಗಳು ಗಲಾಟೆ ಆರಂಭಿಸಿವೆ. ಕೃಷಿ ಕಾನೂನು, ಹೆಚ್ಚುತ್ತಿರುವ ಪೆಟ್ರೋಲ್ ಬೆಲೆ, ಹಣದುಬ್ಬರ, ನಿರುದ್ಯೋಗ ಇತ್ಯಾದಿಗಳಿಗೆ ಸಂಬಂಧಿಸಿದೆ ವಿಪಕ್ಷಗಳು ಸರ್ಕಾರದ ಮೇಲೆ ಮುಗಿಬಿದ್ದಿವೆ. ವಿಪಕ್ಷಗಳ ಗದ್ದಲದ ನಡಡುವೆ ಮಧ್ಯೆ ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ರವರೆಗೆ ಮುಂದುಡಲಾಗಿದೆ.

* ಸಂಸತ್ತಿಗೆ ನೂತನ ಸಚಿವರ ಪರಿಚಯಿಸಿದ ಮೋದಿ
* ಸಚಿವರ ಪರಿಚಯದ ಮಧ್ಯೆ ವಿಪಕ್ಷಗಳಿಗೆ ಮೋದಿ ಟಾಂಗ್
* 'ದಲಿತರು, ಮಹಿಳೆಯರು, ಹಿಂದುಳಿದವರು, ರೈತರ ಮಕ್ಕಳು ಸಚಿವರಾದ್ರೆ ಕೆಲವರಿಗೆ ಹಿಡಿಸಲ್ಲ'
ಹೊಸ ಮಂತ್ರಿಗಳ ಪರಿಚಯದ ನಡುವೆ ಮೋದಿ ಮಾತು
ಪ್ರತಿಪಕ್ಷಗಳ ಕೋಲಾಹಲದ ಮಧ್ಯೆ ಪ್ರಧಾನಿ ಮೋದಿ ಸಂಸತ್ತಿನಲ್ಲಿ ನೂತನ ಮಂತ್ರಿಗಳನ್ನು ಪರಿಚಯಿಸಿದ್ದಾರೆ. ಕಲಾಪವನ್ನುದ್ದೇಶಿಸಿ ಮಾತನಾಡಿದ ಪಿಎಂ ಮೋದಿ ಸಂಸತ್ತಿನಲ್ಲಿ ಉತ್ಸಾಹ ಇರುತ್ತದೆ ಎಂದು ನಾನು ಭಾವಿಸಿದ್ದೇನೆ ಏಕೆಂದರೆ ಅನೇಕ ಮಹಿಳೆಯರು, ದಲಿತರು, ಬುಡಕಟ್ಟು ಜನಾಂಗದವರು ಮಂತ್ರಿಗಳಾಗಿದ್ದಾರೆ. ಈ ಬಾರಿ ಕೃಷಿ ಮತ್ತು ಗ್ರಾಮೀಣ ಹಿನ್ನೆಲೆ ಹಾಗೂ ಒಬಿಸಿ ಸಮುದಾಯದವರಿಗೆ ಮಂತ್ರಿ ಮಂಡಲದಲ್ಲಿ ಸ್ಥಾನ ನೀಡಲಾಗಿದೆ.
ಬಹುಶಃ ಮಹಿಳೆಯರು, ಒಬಿಸಿ, ರೈತರ ಮಕ್ಕಳು ಮಂತ್ರಿಗಳಾದರೆ ಕೆಲವರಿಗೆ ಇಷ್ಟವಾಗಲಿಕ್ಕಿಲ್ಲ. ಹೀಗಾಗಿಯೇ ತಮ್ಮನ್ನು ಪರಿಚಯಿಸಿಕೊಳ್ಳಲು ಇಚ್ಛಿಸುವುದಿಲ್ಲ. ಇಂದು ಸಂಸತ್ತಿನಲ್ಲಿ ಉತ್ಸಾಹದ ವಾತಾವರಣ ಇರುತ್ತದೆ ಎಂದು ನಾನು ಯೋಚಿಸುತ್ತಿದ್ದೆ ಏಕೆಂದರೆ ನಮ್ಮ ಮಹಿಳಾ ಸಂಸದರು, ದಲಿತ ಸಹೋದರರು, ಬುಡಕಟ್ಟು ಜನಾಂಗದವರು, ರೈತ ಕುಟುಂಬಗಳ ಸಂಸದರು ಹೆಚ್ಚಿನ ಸಂಖ್ಯೆಯಲ್ಲಿ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ. ಅವರನ್ನು ಪರಿಚಯಿಸಲು ಸಂತೋಷವಾಯಿತು ಎಂದಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments