Webdunia - Bharat's app for daily news and videos

Install App

ಮುರುಘಾ ಶ್ರೀಗಳ ಬಂಧನ... ಹೆಚ್ಚಿದ ವಿವಾದ..!!!

Webdunia
ಶುಕ್ರವಾರ, 2 ಸೆಪ್ಟಂಬರ್ 2022 (16:35 IST)
ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಬಾಲಕಿಯರು ಒಡನಾಡಿ ಸಂಸ್ಥೆಯ ಮೂಲಕ ಆಗಸ್ಟ್ 26ರಂದು ಮೈಸೂರಿನ ನಜರ್‌ಬಾದ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಒಡನಾಡಿ ಸಂಸ್ಥೆ ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಕೊಡಿಸುವ ಸಂಸ್ಥೆಯಾಗಿದೆ. ಬಳಿಕ ಪ್ರಕರಣವನ್ನು ಚಿತ್ರದುರ್ಗಕ್ಕೆ ವರ್ಗಾಯಿಸಲಾಗಿದೆ. ಶ್ರೀಗಳ ಬಂಧನಕ್ಕೆ ಒತ್ತಡ ಹೆಚ್ಚಾದ ಬೆನ್ನಲ್ಲೆ ಪ್ರಕರಣ ದಾಖಲಾಗಿ ಆರು ದಿನಗಳ ಬಳಿಕ ಅವರನ್ನು ಬಂಧಿಸಲಾಗಿದೆ.
 
ಮೈಸೂರು ಒಡನಾಡಿ ಸಂಸ್ಥೆ ಮುಖ್ಯಸ್ಥ ಪರಶು ಮಾತನಾಡಿ, 'ಶಿವಮೂರ್ತಿ ಶ್ರೀ ಕಾವಿ ಹಾಕಿರುವ ಬೆಕ್ಕು. ಮುರುಘಾ ಅಲ್ಲ ಅವರೊಂದು ಮೃಗ. ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತರಲ್ಲಿ ದಲಿತ ಮಕ್ಕಳಿದ್ದಾರೆ. ಮಠದಲ್ಲಿ ಇಂತಹ ಹೀನಾಯ ಸ್ಥಿತಿಯನ್ನು ಬಹಳಷ್ಟು ಮಕ್ಕಳು ಅನುಭವಿಸಿದ್ದಾರೆ. ಈ ಕಿರಾತಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮಕ್ಕಳ ಮೇಲೆ ಹತ್ತು ಹದಿನೈದು ವರ್ಷದಿಂದ ದೌರ್ಜನ್ಯ ನಡೆದಿದೆ. ಅದೆಲ್ಲವೂ ಹೊರಬರಬೇಕು. ಅಲ್ಲಿವರೆಗೂ ನಮಗೆ ಸಮಾಧಾನವಿಲ್ಲ' ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

Indore Raja Raghuwamshi murder: ಸೋನಂಗೆ ನನ್ನ ಮೇಲೆ ಇಂಟ್ರೆಸ್ಟೇ ಇಲ್ಲ ಎಂದಿದ್ದ ರಾಜ ರಘುವಂಶಿ

ಹಳೇ ಜಾತಿ ಸಮೀಕ್ಷೆಗೆ 187 ಕೋಟಿ ಖರ್ಚಾಯ್ತಲ್ಲಾ ಅಂದ್ರೆ ಅದೆಲ್ಲಾ ಪರ್ವಾಗಿಲ್ಲ ಎಂದ ಸತೀಶ್ ಜಾರಕಿಹೊಳಿ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ