Webdunia - Bharat's app for daily news and videos

Install App

ಮೋದಿ ಒಬ್ಬರಿಂದ ದೇಶ ಬದಲಾವಣೆ ಸಾಧ್ಯವಿಲ್ಲ- ಉಪೇಂದ್ರ

Webdunia
ಬುಧವಾರ, 6 ಡಿಸೆಂಬರ್ 2017 (19:55 IST)
ಪ್ರಧಾನಮಂತ್ರಿ ನರೇಂದ್ರಮೋದಿ ಒಬ್ಬರಿಂದ ದೇಶ ಬದಲಾವಣೆ ಹೊಂದಲು ಸಾಧ್ಯವಿಲ್ಲ. ಜನರೂ ಬದಲಾಗಬೇಕು ಎಂದು ನಟ ಹಾಗೂ ಪ್ರಜಾಕೀಯ ಪಕ್ಷದ ಸಂಸ್ಥಾಪಕ ಉಪೇಂದ್ರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿ, ರಾಷ್ಟ್ರೀಯ ಪಕ್ಷಗಳಿಂದ ಆಹ್ವಾನ ಬಂದಿದೆ. ಆದರೆ, ಅವೆಲ್ಲವನ್ನು ಬಿಟ್ಟು ನನ್ನ ಕನಸನ್ನು ಹೊತ್ತು ಹೊರಟಿದ್ದೇನೆ ಎಂದಿದ್ದಾರೆ.

50 ಸಾವಿರ ಮೇಲ್ ಗಳು ಬಂದಿದ್ದು, 30 ಸಾವಿರ ಕ್ರಿಯಾಶೀಲ ಜನರು ಜೊತೆಯಲ್ಲಿದ್ದಾರೆ. ಶಾಸಕ ಸ್ಥಾನ ಗೆಲ್ಲಲು 50 ಕೋಟಿ ಹಣ ಬೇಕು. ಆದರೆ, ಅದು ನನ್ನಬಳಿ ಇಲ್ಲ. ಜನರ ಬೆಂಬಲ ದೊರತರೆ ಸಾಕು ಎಂದು ತಿಳಿಸಿದ್ದಾರೆ.

ಸತ್ಯ ಸಾಯೋದೇ ಇಲ್ಲ. ನನಗೆ ಶೀಘ್ರವಾಗಿ ಕೆಲಸವಾಗಬೇಕಿಲ್ಲ, ನನ್ನ ಕೆಲಸ ನಾನು ಮಾಡುತ್ತೇನೆ. ಅಣ್ಣಾ ಹಜಾರೆ ಬೆಂಬಲ ಕೇಜ್ರಿವಾಲ್‍ಗೆ ಇತ್ತು. ಅರವಿಂದ ಕೇಜ್ರೀವಾಲ್ ಇನ್ನೂ ಚೆನ್ನಾಗಿ ಕೆಲಸ ಮಾಡಬಹುದಿತ್ತು ಎಂದ ಅವರು, ದೇಶದಲ್ಲಿ ಆರೋಗ್ಯ, ಶಿಕ್ಷಣ ಸರಿಯಾಗಿ ಸಿಕ್ಕಿದ್ದರೆ ಇವತ್ತು ಭ್ರಷ್ಟಾಚಾರ ಎಂಬುವುದು ಇರುತ್ತಿರಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral video: ಸೈಕ್ಲಿಂಗ್ ಮಾಡಲು ಹೋಗಿ ದಢಾರನೆ ಬಿದ್ದ ಡಿಕೆ ಶಿವಕುಮಾರ್

ವಿಧಾನಸೌಧದಲ್ಲಿ 28 ಕ್ಕೆ ಪ್ರಮಾಣವಚನ ಮಾಡ್ತೇವೆ: ಡಿಕೆ ಶಿವಕುಮಾರ್ ಶಾಕಿಂಗ್ ಹೇಳಿಕೆ

ಐಪಿಎಲ್ ಪಂದ್ಯದ ಫ್ಲಡ್ ಲೈಟ್ ಹ್ಯಾಕ್ ಮಾಡಿದ್ವಿ: ಪಾಕ್ ಸಚಿವ ಫುಲ್ ಟ್ರೋಲ್

ಶಿರಾಡಿ ಘಾಟಿಯಲ್ಲಿ ಗುಡ್ಡ ಕುಸಿತ ಭೀತಿ: ಮಂಗಳೂರು, ಬೆಂಗಳೂರು ಪ್ರಯಾಣಿಕರ ಗಮನಕ್ಕೆ

ಇರಾನ್ ಇಸ್ರೇಲ್ ನಡುವಿನ ಯುದ್ಧದಿಂದ ಕರ್ನಾಟಕಕ್ಕಾಗುವ ಪರಿಣಾಮಗಳೇನು

ಮುಂದಿನ ಸುದ್ದಿ
Show comments