Webdunia - Bharat's app for daily news and videos

Install App

ಚುನಾವಣೆ ಎದುರಿಸಲು ಭಯವಿಲ್ಲ: ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 16 ಏಪ್ರಿಲ್ 2015 (14:24 IST)
ಬಿಬಿಎಂಪಿ ಚುನಾವಣೆಯನ್ನು ಎದುರಿಸಲು ಯಾವ ಹೆದರಿಕೆಯೂ ಇಲ್ಲ. ಕಾಂಗ್ರೆಸ್ ಚುನಾವಣೆಯನ್ನು ಎದುರಿಸಲು ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನ ನಂಜನಗೂಡು ತಾಲ್ಲೂಕಿನ ಸುತ್ತೂರಿನಲ್ಲಿ ಮಾತನಾಡುತ್ತಿದ್ದ ಅವರು, "ರಾಜ್ಯಪಾಲರು ಈ ಸಂಬಂಧದ ಸುಗ್ರೀವಾಜ್ಞೆಗೆ ಅಂಕಿತ ಹಾಕದೆ ವಾಪಸ್ ಕಳುಹಿಸಿರುವುದು ನಿಜವೆಂದರು. ಕೆಎಂಸಿ ಆ್ಯಕ್ಟ್ ತಿದ್ದುಪಡಿಗೆ ವಿಶೇಷ ಅಧಿವೇಶನ ಕರೆದಿದ್ದೇವೆ ಎಂದು ಅವರು ತಿಳಿಸಿದರು.
 
ಬಿಬಿಎಂಪಿಯನ್ನು ವಿಭಜಿಸುತ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿಯೇ ಘೋಷಿಸಿದ್ದೆವು. ಜನತೆಗೆ ನೀಡಿದ್ದ ವಾಗ್ದಾನದಂತೆ ಬಿಬಿಎಂಪಿಯನ್ನು  ಮೂರು ಭಾಗವಾಗಿ ವಿಭಜಿಸಲು ಹೊರಟಿದ್ದೇವೆ ಎಂದು ಅವರು ಬಿಬಿಎಂಪಿಯನ್ನು ವಿಭಾಗಿಸಲು ಹೊರಟಿರುವ ತಮ್ಮ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಸೊಸೆಯನ್ನು ತಾನೇ ಕೊಂದು, ನಾಪತ್ತೆ ನಾಟಕವಾಡಿದ್ದ ಮಾವ ಕೊನೆಗೂ ಅರೆಸ್ಟ್‌

ಇರಾನ್‌ನಿಂದ 290 ಭಾರತೀಯ ವಿದ್ಯಾರ್ಥಿಗಳು ಭಾರತಕ್ಕೆ ವಾಪಾಸ್‌, ಮೂರು ಹಂತದಲ್ಲಿ ಕಾರ್ಯಚರಣೆ

ಇಸ್ರೇಲ್‌ನಲ್ಲಿರುವ ಭಾರತೀಯರು ತಾಯ್ನಾಡಿಗೆ ವಾಪಾಸ್ಸಾಗಬೇಕೇ, ಸರ್ಕಾರ ಏನ್ ಹೇಳ್ತಿದೆ

Show comments