ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ : ಸಚಿವ ನಾರಾಯಣಗೌಡ

Webdunia
ಶುಕ್ರವಾರ, 6 ಆಗಸ್ಟ್ 2021 (18:55 IST)
ಮಂಡ್ಯ : ನೂತನ ಸಚಿವ ಕೆ.ಸಿ. ನಾರಾಯಣಗೌಡ ಸಚಿವ ಸ್ಥಾನ ನೀಡಿದ ಬೆನ್ನಲ್ಲೇ ಜಿಲ್ಲೆಗೆ ಆಗಮಿಸಿ ಅಧಿಕಾರಿಗಳ ಸಭೆ ನಡೆಸಿದರು. ಮಂಡ್ಯದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ
ಸಭೆ ನಡೆಸಿ ಕೊರೊನಾ ಮೂರನೇ ಅಲೆ ಅಗತ್ಯತೆ ಬಗ್ಗೆ ಚರ್ಚಿಸಿದರು.
 
ಮುಂದಿನ ದಿನಗಳಲ್ಲಿ ನಡೆಯುವ ಮದುವೆಗೆ 30 ಜನರ ಮೇಲೆ ಸೇರಬಾರದು, ಮದುವೆಗಳಿಗೆ ಪೊಲೀಸ್ ಹಾಗೂ ತಹಶಿಲ್ದಾರ್ ಅನುಮತಿ ಕಡ್ಡಾಯವಾಗಿ ಪಡೆಯಲೇಬೇಕು ಅಲ್ಲದೆ, ನಾಲ್ಕು ತಾಲೂಕಿನಲ್ಲಿ‌ ಆ್ಯಕ್ಸಿಜನ್ ಪ್ಲಾಂಟ್ ಸಿದ್ಧವಾಗಿದ್ದು, ಮೂರು ತಾಲೂಕಿನಲ್ಲಿ ಶೀಘ್ರವೇ ಆ್ಯಕ್ಸಿಜನ್ ಪ್ಲಾಂಟ್ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದ ಅವರು, ನಮ್ಮ ಜಿಲ್ಲೆಯಲ್ಲಿ ಯಾವುದೇ ಆ್ಯಕ್ಸಿಜನ್ ಕೊರತೆ ಇಲ್ಲ. ಮೂರನೇ ಅಲೆ ಬಗ್ಗೆ ಪ್ರತಿವಾರ ಸಿಎಂ ಗಮನಕ್ಕೆ ತರಲಾಗುವುದು ಎಂದ ಕೆಸಿಎನ್ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಅಯ್ಯೋ ಇದೆಂಥಾ ಭೀಕರ ಸಾವು.. ಎರಡು ಬಸ್ ಗಳ ನಡುವೆ ಸಿಲುಕಿದ ಮಹಿಳೆ ಕತೆ ಏನಾಯ್ತು ನೋಡಿ Video

ಜಂತರ್ ಮಂತರ್ ನಲ್ಲಿ ಪ್ರತಿಭಟನೆ ಮಾಡುವವರಿಗೆ ಕತಾರ್ ನಿಂದ ಫುಡ್ ಆರ್ಡರ್: ಡೆಲಿವರಿ ಬಾಯ್ ಹೇಳಿದ್ದೇನು Video

ಮುಂದಿನ ಸುದ್ದಿ
Show comments