Webdunia - Bharat's app for daily news and videos

Install App

ಪದ್ಮಾವತಿ ಸಿನಿಮಾ ಬಿಡುಗಡೆ ವಿರೋಧಿಸಿ ತಲವಾರ ಹಿಡಿದು ಪ್ರತಿಭಟನೆ- 8ಜನ ಬಂಧನ

Webdunia
ಗುರುವಾರ, 23 ನವೆಂಬರ್ 2017 (19:46 IST)
ಕಲಬರ್ಗಿ: ಪದ್ಮಾವತಿ ಸಿನಿಮಾ ಬಿಡುಗಡೆ ವಿರೋಧಿಸಿ ರಜಪೂತ ಸಮಾಜದವರು ನಡೆಸಿದ ಪ್ರತಿಭಟನೆಯಲ್ಲಿ ತಲವಾರ ಹಿಡಿದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಎಂಟು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ನಂದಕಿಶೋರ ಚವಾಣ, ಕರಣಸಿಂಗ ಗೆಹವಾರ, ಕಾರ್ತಿಕಸಿಂಗ, ನರೇಶ ದುಬೆ, ಕರಣಸಿಂಗ ಹಜಾರೆ, ಗೌರವ ಠಾಕೂರ, ಆಕಾಶ ಸಿಂಗ ಹಾಗೂ ಆಕಾಶ ಠಾಕೂರ ಅವರನ್ನು ಬಂಧಿಸಲಾಗಿದೆ.

ಅನುಮತಿ ಪಡೆದುಕೊಳ್ಳದೆ ಪ್ರತಿಭಟನೆ ನಡೆಸಲಾಗಿದ್ದು, ಸಾರ್ವಜನಿಕವಾಗಿ ಮಾರಕಾಸ್ತ್ರಗಳನ್ನು ಪ್ರದರ್ಶಿಸಿ ಜನರಿಗೆ ಭಯ ಹುಟ್ಟಿಸಿದ್ದಾರೆ. ಆದ್ದರಿಂದ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆಪಾದನೆ ಮೇರೆಗೆ ಇಬ್ಬರು ಎಎಸ್.ಐಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments