Webdunia - Bharat's app for daily news and videos

Install App

ಗಿಡ ಮರಗಳು ಮತ್ತು ವಾಸ್ತು ಶಾಸ್ತ್ರ

Webdunia
ಶನಿವಾರ, 22 ನವೆಂಬರ್ 2014 (15:20 IST)
1. ಗಿಡ ಮರಗಳನ್ನು ನೆಡುವಾಗ ಅವುಗಳು ಮನೆಯ ಅತೀ ಸಮೀಪದಲ್ಲಿರದಂತೆ ಜಾಗ್ರತೆ ವಹಿಸಿ, ಮುಳ್ಳಿನ ಗಿಡಗಳನ್ನು ಆದಷ್ಟು ದೂರವಿರಿಸಿ.
2. ಪೂರ್ವ ಭಾಗದಲ್ಲಿ ಫಲ ಕೊಡುವ ವೃಕ್ಷಗಳನ್ನು ನೆಡುವುದು ಉತ್ತಮವಲ್ಲ, ಅಲ್ಲಿ ವಟ ಅಥವಾ ಅಶ್ವತ್ಥ ಮರವನ್ನು ನೆಡುವುದು ಶುಭದಾಯಕವೆಂದೆನಿಸುವುದು.
2. ಪಶ್ಚಿಮ ಭಾಗದಲ್ಲಿ ಬಾಳೆ, ಮಾವು ಮೊದಲಾದವುಗಳನ್ನು ನೆಡುವುದು ಅಶುಭಕರ, 
3.ದಕ್ಷಿಣ ಭಾಗದಲ್ಲಿ ನಿಂಬೆಯಂತಹ ಗಿಡಗಳನ್ನು ನೆಡುವುದು ಬೇಡ, ಈ ಭಾಗದಲ್ಲಿ ಅತ್ತಿ ಮರವನ್ನು ಬೆಳೆಸಿದರೆ ಅದೃಷ್ಟವೆಂದೆನಿಸುವುದು.
4.ಉತ್ತರ ಭಾಗದಲ್ಲಿ ಎಂದೂ ಹಚ್ಚ ಹಸುರಾಗಿರುವ ಗಿಡಗಳನ್ನು ನೆಡಿರಿ, ಈ ಭಾಗದಲ್ಲಿ ಬಾಳೆ, ಅತ್ತಿ ಮೊದಲಾದ ಗಿಡಗಳನ್ನು ವರ್ಜಿಸಿ.
5.ಆಗ್ನೇಯ ದಿಕ್ಕಿನಲ್ಲಿ ದಾಳಿಂಬೆ ಗಿಡ ನೆಡುವುದು ಶುಭ ಮತ್ತು ಹಾಲು ಕೊಡುವ, ಮುಳ್ಳಿನ ಗಿಡಗಳು ಅಶುಭವಾಗಿರುತ್ತವೆ.
6. ನೈಋತ್ಯ ದಿಕ್ಕಿನಲ್ಲಿ  ಹುಣಸೆ ಮರವನ್ನು ನೆಡುವುದು ಶುಭಕರ.
7.ವಾಯುವ್ಯ ದಿಕ್ಕಿನಲ್ಲಿ ಮರಗಳನ್ನು ಮತ್ತು ಮುಳ್ಳಿನ ಗಿಡಗಳನ್ನು ನೆಡುವುದು ಅಶುಭಕರ.
8.ಈಶಾನ್ಯ ದಿಕ್ಕಿನಲ್ಲಿ ನೆಲ್ಲಿಕಾಯಿಯ ಮರವು ಶುಭ ಹಾಗೂ ಬಾಳೆಗಿಡವು ಅಶುಭಕರವಾಗಿರುತ್ತದೆ.
9.ಮನೆಗೆ ತಾಗಿಕೊಂಡು ಇರುವ ಬಳ್ಳಿಗಳನ್ನು ಹರಡುವ ಗಿಡಗಳನ್ನು ಎಂದೂ ನೆಡಬೇಡಿ ಇವುಗಳು ಉರಗ ಅಥವಾ ಇನ್ನಿತರ ಕೀಟಗಳ ವಾಸಸ್ಥಾನವಾಗಿ ಬದಲಾದರೆ ಮನೆಗೆ ಅಪಾಯ.
10.ಹಳದಿ ಬಣ್ಣದ ಹೂಗಳನ್ನು ಬಿಡದ ಹರಿದಾಡುವ ಗಿಡಗಳು ಶುಭದಾಯಕವಾಗಿರುತ್ತವೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

Show comments