Webdunia - Bharat's app for daily news and videos

Install App

ರಾತ್ರಿ 1 ಗಂಟೆಯವರೆಗೂ ಜನಾಶೀರ್ವಾದ ಯಾತ್ರೆ ಸಭೆ: ಪೊಲೀಸ್ ದೂರು ದಾಖಲು

Webdunia
ಗುರುವಾರ, 19 ಆಗಸ್ಟ್ 2021 (14:33 IST)
ಕೋವಿಡ್ ನಿಯಮ ಉಲ್ಲಂಘಿಸಿ ರಾಯಚೂರಿನಲ್ಲಿ ನಡೆದ ಜನಾರ್ಶೀವಾದ ಯಾತ್ರೆ ಕಾರ್ಯಕ್ರಮ ಆಯೋಜಕರ ಹಾಗೂ ಕಲ್ಯಾಣ ಮಂಟಪ ಮಾಲೀಕರ ವಿರುದ್ದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ನಗರದ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಕಲ್ಯಾಣ ಮಂಟಪ ಹಾಗೂ ಕಾರ್ಯಕ್ರಮದ ಆಯೋಜಕರು ಸೇರಿದಂತೆ ಐದಾರು ಜನರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ. ನಿನ್ನೆ ರಾಯಚೂರು ನಗರದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ಜನಾರ್ಶೀವಾದ ಯಾತ್ರೆ ಆಯೋಜಿಸಲಾಗಿತ್ತು.
ಕಾರ್ಯಕ್ರಮ ನಿಗದಿ ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ಸಂಜೆ 7 ಸಮಯಕ್ಕೆ ನಡೆಯಬೇಕಾಗಿತ್ತು. ಆದರೆ ತಡವಾಗಿ ಆರಂಭಿಸುವ ಮೂಲಕ ರಾತ್ರಿ 1 ಗಂಟೆಯವರೆಗೆ ಬಿಜೆಪಿ ಕಾರ್ಯಕರ್ತರ ಸಭೆ ಕೇಂದ್ರ ಸಚಿವ ಭಗವಂತ ಖೂಬಾ ನೇತೃತ್ವದಲ್ಲಿ ನಡೆಯಿತ್ತು.
ಈ ಮೂಲಕ ಕೋವಿಡ್ ನಿಯಮ ಮತ್ತು ನೈಟ್ ಕರ್ಫು ಉಲ್ಲಂಘನೆಯಾಗಿದ್ದು, ಹೀಗಾಗಿ ನಗರದ ಸದರ್ ಬಜಾರ್ ಪೊಲೀಸ್ ಠಾಣೆಯಲ್ಲಿ ಸಭೆಯ ಆಯೋಜಕರು ಮತ್ತು ಕಲ್ಯಾಣ ಮಂಟಪದ ಮಾಲೀಕರ ವಿರುದ್ದ ದೂರನ್ನ ದಾಖಲಿಸಲಾಗಿದ್ದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಕಾಶ್ ನಿಕ್ಕಂ ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand: ಯಾರದ್ದೋ ತಪ್ಪಿಗೆ ಬಡ್ತಿ ಸಿಗಬೇಕಿದ್ದ ಪ್ರಾಮಾಣಿಕ ಕಮಿಷನರ್ ಬಿ ದಯಾನಂದ್ ಅಮಾನತು

Karnataka Weather: ರಾಜ್ಯದಲ್ಲಿ ಇಂದು ಇಲ್ಲಿ ಬಿಸಿಲು, ಇಲ್ಲಿ ಮಾತ್ರ ಮಳೆ

Chinnaswamy: ಹರಿದ ಬಟ್ಟೆ, ಕೈಯಿಂದ ಎದೆ ಮುಚ್ಚಿಕೊಂಡಿದ್ದ ಯುವತಿ: ಚಿನ್ನಸ್ವಾಮಿಯಲ್ಲಿ ನಡೆದ ಶಾಕಿಂಗ್ ಘಟನೆಯಿದು

Rahul Gandhi: ಸರೆಂಡರ್ ಆಗಿದ್ದು ನೆಹರೂ, ನರೇಂದ್ರ ಅಲ್ಲ: ರಾಹುಲ್ ಗಾಂಧಿಗೆ ನೆಟ್ಟಿಗರಿಂದ ತಿರುಗೇಟು

ಕುಮಾರಸ್ವಾಮಿ ಕಣ್ಣೀರನ್ನು ವ್ಯಂಗ್ಯ ಮಾಡಿದ್ದ ಡಿಕೆಶಿ: ಈಗ ನಿಖಿಲ್ ಕುಮಾರಸ್ವಾಮಿ ಕೊಟ್ರು ಟಾಂಗ್

ಮುಂದಿನ ಸುದ್ದಿ
Show comments