Webdunia - Bharat's app for daily news and videos

Install App

ದರೋಡೆಗಿಳಿದ ಪಿಯುಸಿ ರಾಂಕ್ ಸ್ಟೂಡೆಂಟ್!

Webdunia
ಗುರುವಾರ, 23 ಫೆಬ್ರವರಿ 2017 (12:09 IST)
ಮೈಸೂರು: ಇಂದಿನ ಯುವ ಜನತೆ ಐಷಾರಾಮಿ ಜೀವನಕ್ಕಾಗಿ ಯಾವ ಮಟ್ಟಕ್ಕೆ ಇಳಿಯುತ್ತಾರೆ ಎನ್ನುವುದಕ್ಕೆ ಇದುವೇ ಸಾಕ್ಷಿ. ದುಬಾರಿ ಹೆಡ್ ಫೋನ್ ಗಾಗಿ ಪ್ರತಿಭಾವಂತ ವಿದ್ಯಾರ್ಥಿಯೊಬ್ಬ ಗೆಳೆಯರ ಜತೆ ದರೋಡೆಗಿಳಿದು ಸಿಕ್ಕಿಬಿದ್ದಿದ್ದಾನೆ.

 
ಮೈಸೂರಿನ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸನತ್ ಕುಮಾರ್ ಈ ಕೃತ್ಯ ಎಸಗಿದಾತ. ಈತ ಆನ್ ಲೈನ್ ನಲ್ಲಿ 20 ಸಾವಿರ ಮೌಲ್ಯದ ಹೆಡ್ ಫೋನ್ ಖರೀದಿಸಿದ್ದ. ಇದನ್ನು ತಲುಪಿಸಲು ಬಂದ ವ್ಯಕ್ತಿಯ ಮೇಲೆ ಖಾರದ ಪುಡಿ ಎರಚಿ ನಿರ್ಜನ ಪ್ರದೇಶಕ್ಕೆ ಕರೆ ತಂದು ಹೆಡ್ ಫೋನ್ ಕಿತ್ತು ಕೊಳ್ಳುವ ಯತ್ನ ನಡೆಸಿದ್ದಾನೆ.

ಇದಕ್ಕೆಲ್ಲಾ ಕುಮ್ಮಕ್ಕು ನೀಡಿದ ಆತನ ನಾಲ್ವರು ಸ್ನೇಹಿತರೂ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.  ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಮುಂದಿನ ಸುದ್ದಿ
Show comments