Webdunia - Bharat's app for daily news and videos

Install App

ದರೋಡೆಗಿಳಿದ ಪಿಯುಸಿ ರಾಂಕ್ ಸ್ಟೂಡೆಂಟ್!

Webdunia
ಗುರುವಾರ, 23 ಫೆಬ್ರವರಿ 2017 (12:09 IST)
ಮೈಸೂರು: ಇಂದಿನ ಯುವ ಜನತೆ ಐಷಾರಾಮಿ ಜೀವನಕ್ಕಾಗಿ ಯಾವ ಮಟ್ಟಕ್ಕೆ ಇಳಿಯುತ್ತಾರೆ ಎನ್ನುವುದಕ್ಕೆ ಇದುವೇ ಸಾಕ್ಷಿ. ದುಬಾರಿ ಹೆಡ್ ಫೋನ್ ಗಾಗಿ ಪ್ರತಿಭಾವಂತ ವಿದ್ಯಾರ್ಥಿಯೊಬ್ಬ ಗೆಳೆಯರ ಜತೆ ದರೋಡೆಗಿಳಿದು ಸಿಕ್ಕಿಬಿದ್ದಿದ್ದಾನೆ.

 
ಮೈಸೂರಿನ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸನತ್ ಕುಮಾರ್ ಈ ಕೃತ್ಯ ಎಸಗಿದಾತ. ಈತ ಆನ್ ಲೈನ್ ನಲ್ಲಿ 20 ಸಾವಿರ ಮೌಲ್ಯದ ಹೆಡ್ ಫೋನ್ ಖರೀದಿಸಿದ್ದ. ಇದನ್ನು ತಲುಪಿಸಲು ಬಂದ ವ್ಯಕ್ತಿಯ ಮೇಲೆ ಖಾರದ ಪುಡಿ ಎರಚಿ ನಿರ್ಜನ ಪ್ರದೇಶಕ್ಕೆ ಕರೆ ತಂದು ಹೆಡ್ ಫೋನ್ ಕಿತ್ತು ಕೊಳ್ಳುವ ಯತ್ನ ನಡೆಸಿದ್ದಾನೆ.

ಇದಕ್ಕೆಲ್ಲಾ ಕುಮ್ಮಕ್ಕು ನೀಡಿದ ಆತನ ನಾಲ್ವರು ಸ್ನೇಹಿತರೂ ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.  ಮೈಸೂರು ದಕ್ಷಿಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments