ಕರಾವಳಿ, ಮಲೆನಾಡು ಪ್ರದೇಶದಲ್ಲಿ ಮಳೆ ಇಳಿಮುಖ

Webdunia
ಮಂಗಳವಾರ, 20 ಜುಲೈ 2021 (15:43 IST)
ಬೆಂಗಳೂರು (ಜು.20): ಭಾನುವಾರ ಭರ್ಜರಿಯಾಗಿ ಅಬ್ಬರಿಸಿದ್ದ ಮಳೆ  ಕಲ್ಯಾಣ ಕರ್ನಾಟ ಭಾಗದಲ್ಲಿ ಮುಂದುವರಿದಿದ್ದುಕರಾವಳಿ ಹಾಗು ಮಲೆನಾಡು ಹಾಗು ಹಳೆ ಮೈಸೂರು ಭಾಗದಲ್ಲಿ ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದೆ. 
ಭಾನುವಾರ ಭರ್ಜರಿಯಾಗಿ ಅಬ್ಬರಿಸಿದ್ದ ಮಳೆ 
ಸೋಮವಾರ ರಾಜ್ಯದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆಯಾದ ಮಳೆ
ಹಲವೆಡೆ ಮಳೆಯಿಂದ ಭಾರಿ ಅನಾಹುತ 
 
ಕಲಬುರಗಿ ಚಿಂಚೋಳಿ ತಾಲೂಕಿನಲ್ಲಿ ಬಿರುಸಿನ ಮಳೆ ಆಗುತ್ತಿರುವುದರಿಂದ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಹರಿದು ಬಿಟ್ಟ ನೀರಿನಿಂದ ಕೋಟಗಾ  ಸೇರಿದಂತೆ ಅನೇಕ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ  ಸೇತುವೆಗಳು ಮುಳುಗಿ ಜಲಾವೃತಗೊಂಡಿವೆ. 
4 ದಿನ ವ್ಯಾಪಕ ಮಳೆ ಸಾಧ್ಯತೆ : ಮಲೆನಾಡಿಗೆ ಆರೆಂಜ್ ಅಲರ್ಟ್
60 ಮನೆಗಳು ಮಳೆಯಿಂದ ಕುಸಿದು ಬಿದ್ದಿವೆ. ಮತ್ತು 300 ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಪ್ರಮಾಣದಲ್ಲಿ ಆಸ್ತಿಪಾಸ್ತಿ ಹಾನಿಯಾಗಿದೆ. 
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಬದನೂರು ಗ್ರಾಮ ಕೆರೆಯ ಒಡ್ಡು ಒಡೆದು ನೀರೆಲ್ಲಾ ಹಳ್ಳದ ಪಾಲಾಗಿದೆ. ನೂರಾರು ಎಕರೆ ಭತ್ತ ನಾಟಿ ಮಾಡಿರುವ ಪ್ರದೇಶವೆಲ್ಲಾ ಜಲಾವೃತವಾಗಿದ್ದು ರೈತರು ಕಂಗಾಲಾಗಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ವೇದಿಕೆಯಲ್ಲಿ ಶ್ರೀ ನಾರಾಯಣ ಗುರುಗಳ ಉಪದೇಶದ ಬಗ್ಗೆ ಸಿದ್ದು, ಪಿಣರಾಯಿ ಗುಣಗಾನ

ಕುಡಿದ ಅಮಲಿನಲ್ಲಿ ಬೈಕರ್ ಮಿಡ್‌ನೈಟ್ ಡ್ರಾಮಾಗೆ ಪೊಲೀಸರು ಸುಸ್ತು

ಜೀವಂತವಾಗಿರುವಾಗಲೇ 12ಲಕ್ಷ ವೆಚ್ಚದಲ್ಲಿ ತನ್ನ ಸಮಾಧಿ ನಿರ್ಮಿಸಿದ ವಿಚಿತ್ರ ವ್ಯಕ್ತಿ

ಇಂಧೋರ್‌: ಕಲುಷಿತ ನೀರು ಸೇವಿಸಿ 7 ಜನ ಸಾವು, ಹಲವು ಮಂದಿ ಅಸ್ವಸ್ಥ

ಬಯೋಕಾನ್ ಉದ್ಯೋಗಿ ಅನಂತಕುಮಾರ್ ಸಾವು ಪ್ರಕರಣ, ಕಿರಣ್ ಮಜುಂಧಾರ್‌ ಶಾ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments