Webdunia - Bharat's app for daily news and videos

Install App

ಕರಾವಳಿ, ಮಲೆನಾಡು ಪ್ರದೇಶದಲ್ಲಿ ಮಳೆ ಇಳಿಮುಖ

Webdunia
ಮಂಗಳವಾರ, 20 ಜುಲೈ 2021 (15:43 IST)
ಬೆಂಗಳೂರು (ಜು.20): ಭಾನುವಾರ ಭರ್ಜರಿಯಾಗಿ ಅಬ್ಬರಿಸಿದ್ದ ಮಳೆ  ಕಲ್ಯಾಣ ಕರ್ನಾಟ ಭಾಗದಲ್ಲಿ ಮುಂದುವರಿದಿದ್ದುಕರಾವಳಿ ಹಾಗು ಮಲೆನಾಡು ಹಾಗು ಹಳೆ ಮೈಸೂರು ಭಾಗದಲ್ಲಿ ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದೆ. 
ಭಾನುವಾರ ಭರ್ಜರಿಯಾಗಿ ಅಬ್ಬರಿಸಿದ್ದ ಮಳೆ 
ಸೋಮವಾರ ರಾಜ್ಯದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆಯಾದ ಮಳೆ
ಹಲವೆಡೆ ಮಳೆಯಿಂದ ಭಾರಿ ಅನಾಹುತ 
 
ಕಲಬುರಗಿ ಚಿಂಚೋಳಿ ತಾಲೂಕಿನಲ್ಲಿ ಬಿರುಸಿನ ಮಳೆ ಆಗುತ್ತಿರುವುದರಿಂದ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಹರಿದು ಬಿಟ್ಟ ನೀರಿನಿಂದ ಕೋಟಗಾ  ಸೇರಿದಂತೆ ಅನೇಕ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ  ಸೇತುವೆಗಳು ಮುಳುಗಿ ಜಲಾವೃತಗೊಂಡಿವೆ. 
4 ದಿನ ವ್ಯಾಪಕ ಮಳೆ ಸಾಧ್ಯತೆ : ಮಲೆನಾಡಿಗೆ ಆರೆಂಜ್ ಅಲರ್ಟ್
60 ಮನೆಗಳು ಮಳೆಯಿಂದ ಕುಸಿದು ಬಿದ್ದಿವೆ. ಮತ್ತು 300 ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಪ್ರಮಾಣದಲ್ಲಿ ಆಸ್ತಿಪಾಸ್ತಿ ಹಾನಿಯಾಗಿದೆ. 
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಬದನೂರು ಗ್ರಾಮ ಕೆರೆಯ ಒಡ್ಡು ಒಡೆದು ನೀರೆಲ್ಲಾ ಹಳ್ಳದ ಪಾಲಾಗಿದೆ. ನೂರಾರು ಎಕರೆ ಭತ್ತ ನಾಟಿ ಮಾಡಿರುವ ಪ್ರದೇಶವೆಲ್ಲಾ ಜಲಾವೃತವಾಗಿದ್ದು ರೈತರು ಕಂಗಾಲಾಗಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗಿದ್ದಕ್ಕೆ ರಮ್ಯಾಗೆ ಖುಷಿ

ನಾವು ಬೀದಿಗಿಳಿದರೆ ನಿಮ್ಮನ್ನು ಮನೆಗೆ ಕಳುಹಿಸಲು ನಮಗೆ ಗೊತ್ತಿದೆ:ಎ.ನಾರಾಯಣಸ್ವಾಮಿ

ಧರ್ಮಸ್ಥಳದಲ್ಲಿ ಅಗೆಯುವ ಸ್ಥಳದಲ್ಲಿ ಇವರಿಂದಲೇ ಪೊಲೀಸರಿಗೆ ದೊಡ್ಡ ಸಮಸ್ಯೆ

ನ್ಯಾಯಾಧೀಶರು ತೀರ್ಪು ಪ್ರಕಟಿಸುತ್ತಿದ್ದಂತೇ ಪ್ರಜ್ವಲ್ ರೇವಣ್ಣ ಏನು ಮಾಡಿದ್ರು

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಮಹತ್ವದ ತೀರ್ಪು ಕೊಟ್ಟ ಕೋರ್ಟ್

ಮುಂದಿನ ಸುದ್ದಿ
Show comments