Webdunia - Bharat's app for daily news and videos

Install App

ಕರಾವಳಿ, ಮಲೆನಾಡು ಪ್ರದೇಶದಲ್ಲಿ ಮಳೆ ಇಳಿಮುಖ

Webdunia
ಮಂಗಳವಾರ, 20 ಜುಲೈ 2021 (15:43 IST)
ಬೆಂಗಳೂರು (ಜು.20): ಭಾನುವಾರ ಭರ್ಜರಿಯಾಗಿ ಅಬ್ಬರಿಸಿದ್ದ ಮಳೆ  ಕಲ್ಯಾಣ ಕರ್ನಾಟ ಭಾಗದಲ್ಲಿ ಮುಂದುವರಿದಿದ್ದುಕರಾವಳಿ ಹಾಗು ಮಲೆನಾಡು ಹಾಗು ಹಳೆ ಮೈಸೂರು ಭಾಗದಲ್ಲಿ ಸ್ವಲ್ಪ ಮಟ್ಟಿಗೆ ಇಳಿಮುಖವಾಗಿದೆ. 
ಭಾನುವಾರ ಭರ್ಜರಿಯಾಗಿ ಅಬ್ಬರಿಸಿದ್ದ ಮಳೆ 
ಸೋಮವಾರ ರಾಜ್ಯದಲ್ಲಿ ಕೊಂಚ ಪ್ರಮಾಣದಲ್ಲಿ ಇಳಿಕೆಯಾದ ಮಳೆ
ಹಲವೆಡೆ ಮಳೆಯಿಂದ ಭಾರಿ ಅನಾಹುತ 
 
ಕಲಬುರಗಿ ಚಿಂಚೋಳಿ ತಾಲೂಕಿನಲ್ಲಿ ಬಿರುಸಿನ ಮಳೆ ಆಗುತ್ತಿರುವುದರಿಂದ ಕೆಳದಂಡೆ ಮುಲ್ಲಾಮಾರಿ ಜಲಾಶಯದಿಂದ ಹರಿದು ಬಿಟ್ಟ ನೀರಿನಿಂದ ಕೋಟಗಾ  ಸೇರಿದಂತೆ ಅನೇಕ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ  ಸೇತುವೆಗಳು ಮುಳುಗಿ ಜಲಾವೃತಗೊಂಡಿವೆ. 
4 ದಿನ ವ್ಯಾಪಕ ಮಳೆ ಸಾಧ್ಯತೆ : ಮಲೆನಾಡಿಗೆ ಆರೆಂಜ್ ಅಲರ್ಟ್
60 ಮನೆಗಳು ಮಳೆಯಿಂದ ಕುಸಿದು ಬಿದ್ದಿವೆ. ಮತ್ತು 300 ಮನೆಗಳಿಗೆ ನೀರು ನುಗ್ಗಿ ಸಾಕಷ್ಟು ಪ್ರಮಾಣದಲ್ಲಿ ಆಸ್ತಿಪಾಸ್ತಿ ಹಾನಿಯಾಗಿದೆ. 
ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಬದನೂರು ಗ್ರಾಮ ಕೆರೆಯ ಒಡ್ಡು ಒಡೆದು ನೀರೆಲ್ಲಾ ಹಳ್ಳದ ಪಾಲಾಗಿದೆ. ನೂರಾರು ಎಕರೆ ಭತ್ತ ನಾಟಿ ಮಾಡಿರುವ ಪ್ರದೇಶವೆಲ್ಲಾ ಜಲಾವೃತವಾಗಿದ್ದು ರೈತರು ಕಂಗಾಲಾಗಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಕೈ, ಬಿಜೆಪಿ ಜಟಾಪಟಿ, ಇತ್ತ ತಮಾಷೆ ಮಾತಿನಲ್ಲಿ ತೊಡಗಿದ ಪ್ರಧಾನಿ ಮೋದಿ, ಖರ್ಗೆ, ರಾಹುಲ್, ವಿಡಿಯೋ ಅಸಲಿಯತ್ತು ಬೇರೆನೇ

ಗಸ್ತಿನಲ್ಲಿದ್ದ ಅರಣ್ಯ ಸಿಬ್ಬಂದಿ ಮೇಲೆ ಒಂಟಿ ಆನೆಯೊಂದು ಹೇಗೆ ಅಟ್ಟಾಡಿಸಿಕೊಂಡು ಬಂತು ನೋಡಿ, Video

ಖರೀದಿಗಾಗಿ ಮನೆ ನೋಡಲು ಹೋದ ದಂಪತಿ ಮೇಲೆ ಪಿಟ್ಬುಲ್‌ ಅಟ್ಯಾಕ್‌, ನಾಲ್ವರು ರಕ್ಷಣೆಗೆ ಬಂದರೂ ನಾಯಿ ಕಚ್ಚುವುದು ನಿಲ್ಲಿಸಲಿಲ್ಲ, ಭಯಾನಕ ವಿಡಿಯೋ

ಮುಂಬೈ: ಗೌಸಿಯಾ ಚಾಲ್‌ನಲ್ಲಿ ಭೂಕುಸಿತದಲ್ಲಿ ಮೃತರ ಸಂಖ್ಯೆ 7ಕ್ಕೆ ಏರಿಕೆ, ನಾಲ್ವರಿಗೆ ಗಾಯ

ತಮಿಳುನಾಡು ಕಾವೇರಿ ನೀರು ಹಂಚಿಕೆ, ಸುಪ್ರೀಂ ತೀರ್ಪಿನ ಅನುಸಾರ ನಿರ್ಧಾರ

ಮುಂದಿನ ಸುದ್ದಿ
Show comments