Webdunia - Bharat's app for daily news and videos

Install App

ಮೊಹರಂ ಮೆರವಣಿಗೆ ವೇಳೆ ಅವಘಢ: ಇಬ್ಬರ ಸಾವು

Webdunia
ಶುಕ್ರವಾರ, 20 ಆಗಸ್ಟ್ 2021 (14:44 IST)
ಮೊಹರಂ ಕೊನೆಯ ದಿನವಾದ ಇಂದು ಬೆಳಿಗ್ಗೆ
ಹಿರೇದೇವರ ಪಂಜಾ ಮೆರವಣಿಗೆ ವೇಳೆ, ವಿದ್ಯುತ್ ಅವಘಡ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಸ್ಕಿ ತಾಲ್ಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ಮೊಹರಂ ಪಂಜಾ ಮೆರವಣಿಗೆ ಮಾಡುವ ವೇಳೆಯಲ್ಲಿ, ವಿದ್ಯುತ್ ಅವಘಡ ಸಂಭವಿಸಿ ಹುಸೇನಸಾಬ ದೇವರಮನಿ (50) ಹಾಗೂ ಹುಲಿಗೆಮ್ಮ (18) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಬೆಳಗ್ಗೆ 4 ರಿಂದ 5 ಗಂಟೆಯಲ್ಲಿ ಹಿರೇದೇವರು ಸವಾರಿ ಮಾಡಿಸುವ ವೇಳೆ, ಮೇಲೆ ಹಾದು ಹೋಗಿದ್ದ ವಿದ್ಯುತ್ ವೈರ್ ದೇವರಿಗೆ ತಗುಲಿದ್ದರಿಂದ ಈ ದುರ್ಘಟನೆ ಜರುಗಿದೆ.
ಕೂಡಲೇ ಲಿಂಗುಸುಗೂರು ಆಸ್ಪತ್ರೆಗೆ ದಾಖಲಿಸುವ ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಮಸ್ಕಿ ಪೊಲೀಸರು ಬೇಟಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments