Webdunia - Bharat's app for daily news and videos

Install App

ಮೊಹರಂ ಮೆರವಣಿಗೆ ವೇಳೆ ಅವಘಢ: ಇಬ್ಬರ ಸಾವು

Webdunia
ಶುಕ್ರವಾರ, 20 ಆಗಸ್ಟ್ 2021 (14:44 IST)
ಮೊಹರಂ ಕೊನೆಯ ದಿನವಾದ ಇಂದು ಬೆಳಿಗ್ಗೆ
ಹಿರೇದೇವರ ಪಂಜಾ ಮೆರವಣಿಗೆ ವೇಳೆ, ವಿದ್ಯುತ್ ಅವಘಡ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮಸ್ಕಿ ತಾಲ್ಲೂಕಿನ ಸಂತೆಕೆಲ್ಲೂರು ಗ್ರಾಮದಲ್ಲಿ ಇಂದು ಬೆಳಿಗ್ಗೆ ಮೊಹರಂ ಪಂಜಾ ಮೆರವಣಿಗೆ ಮಾಡುವ ವೇಳೆಯಲ್ಲಿ, ವಿದ್ಯುತ್ ಅವಘಡ ಸಂಭವಿಸಿ ಹುಸೇನಸಾಬ ದೇವರಮನಿ (50) ಹಾಗೂ ಹುಲಿಗೆಮ್ಮ (18) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಬೆಳಗ್ಗೆ 4 ರಿಂದ 5 ಗಂಟೆಯಲ್ಲಿ ಹಿರೇದೇವರು ಸವಾರಿ ಮಾಡಿಸುವ ವೇಳೆ, ಮೇಲೆ ಹಾದು ಹೋಗಿದ್ದ ವಿದ್ಯುತ್ ವೈರ್ ದೇವರಿಗೆ ತಗುಲಿದ್ದರಿಂದ ಈ ದುರ್ಘಟನೆ ಜರುಗಿದೆ.
ಕೂಡಲೇ ಲಿಂಗುಸುಗೂರು ಆಸ್ಪತ್ರೆಗೆ ದಾಖಲಿಸುವ ಅಷ್ಟರಲ್ಲಿ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದ ಮುಗಿಲು ಮುಟ್ಟಿತ್ತು. ಸ್ಥಳಕ್ಕೆ ಮಸ್ಕಿ ಪೊಲೀಸರು ಬೇಟಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊದಲ ಸಿಇಒರನ್ನು ನಿರ್ಧರಿಸಲು ಅಯೋಧ್ಯೆಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ನ ಸಭೆ ಶುರು

ವಿಕಲಚೇತನಿಗೆ ಪಿಂಚಣಿ ಕೊಡಿಸಲು ₹10ಸಾವಿರ ಬೇಡಿಕೆ: ತಹಶೀಲ್ದಾರ್‌ ಪುಪ್ಪಲತಾಗೆ 4ವರ್ಷ ಜೈಲು

ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ: ಸಿಎಂ ಡಿ ಕೆ ಶಿವಕುಮಾರ್

ಸಾಕಿ ಸಲುಹಿದ ಪೋಷಕರಿಗೆ ನಡುಬೀದಿಯಲ್ಲಿ ಹಿಗ್ಗಾಮುಗ್ಗಾ ಥಳಿಸಿದ ಪುತ್ರರು, Video

Nepal Flood: ಚೀನಾ, ಅಮೆರಿಕ, ಭಾರತದಲ್ಲಿ ಪರಿಹಾರ ಕೊಡಿ ಎಂದು ಆಗ್ರಹ

ಮುಂದಿನ ಸುದ್ದಿ
Show comments