ಭೂತ ಹಿಡಿದಿದೆ ಎಂದು ಯುವತಿಗೆ ಚಿತ್ರಹಿಂಸೆ ನೀಡಿದ ಸಂಬಂಧಿಕರು!

Webdunia
ಶನಿವಾರ, 2 ಡಿಸೆಂಬರ್ 2017 (12:19 IST)
ಭೂತ ಹಿಡಿದಿದೆ ಎಂಬ ಕಾರಣಕ್ಕೆ ಯುವತಿ ಕೈಗೆ ಹಗ್ಗ ಕಟ್ಟಿ ಯುತಿಯನ್ನು ಮಾಂತ್ರಿಕನ ಬಳಿಗೆ ಸಂಬಂಧಿಕರು ಎಳೆದೊಯ್ದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.

ರಾಜ್ಯದಲ್ಲಿ ಮೌಢ್ಯ ನಿಷೇಧ ಕಾಯ್ದೆ ಅಂಗೀರವಾಗಿದ್ದರೂ ಮೌಢ್ಯ ಆಚರಣೆ ಮಾತ್ರ ನಿಂತಿಲ್ಲ. ಯುವತಿಯ ಕೈಗೆ ಹಗ್ಗ ಕಟ್ಟಿ ದೈಹಿಕವಾಗಿ ಚಿತ್ರ ಹಿಂಸೆ ನೀಡಿ ಮಾಂತ್ರಿಕನ ಬಳಿಗೆ ಯುವತಿಯನ್ನು ಎಳೆದೊಯ್ದಿದ್ದಾರೆ.

ಪಟ್ಟಣ ಪ್ರದೇಶದ ರಸ್ತೆಯಲ್ಲಿ ಅಮಾನವೀಯವಾಗಿ ಯುವತಿಯನ್ನು ಸಂಬಂಧಿಕರು ಎಳೆದೊಯ್ದಿದ್ದಾರೆ. ಮೌಢ್ಯ ಆಚರಣೆ ಬಹಿರಂಗವಾಗಿ ನಡೆಯುತ್ತಿದ್ದರೂ ತಡೆಯಲು ಮಾತ್ರ ಸಾಧ್ಯವಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments