Webdunia - Bharat's app for daily news and videos

Install App

ಭೂತ ಹಿಡಿದಿದೆ ಎಂದು ಯುವತಿಗೆ ಚಿತ್ರಹಿಂಸೆ ನೀಡಿದ ಸಂಬಂಧಿಕರು!

Webdunia
ಶನಿವಾರ, 2 ಡಿಸೆಂಬರ್ 2017 (12:19 IST)
ಭೂತ ಹಿಡಿದಿದೆ ಎಂಬ ಕಾರಣಕ್ಕೆ ಯುವತಿ ಕೈಗೆ ಹಗ್ಗ ಕಟ್ಟಿ ಯುತಿಯನ್ನು ಮಾಂತ್ರಿಕನ ಬಳಿಗೆ ಸಂಬಂಧಿಕರು ಎಳೆದೊಯ್ದ ಅಮಾನವೀಯ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.

ರಾಜ್ಯದಲ್ಲಿ ಮೌಢ್ಯ ನಿಷೇಧ ಕಾಯ್ದೆ ಅಂಗೀರವಾಗಿದ್ದರೂ ಮೌಢ್ಯ ಆಚರಣೆ ಮಾತ್ರ ನಿಂತಿಲ್ಲ. ಯುವತಿಯ ಕೈಗೆ ಹಗ್ಗ ಕಟ್ಟಿ ದೈಹಿಕವಾಗಿ ಚಿತ್ರ ಹಿಂಸೆ ನೀಡಿ ಮಾಂತ್ರಿಕನ ಬಳಿಗೆ ಯುವತಿಯನ್ನು ಎಳೆದೊಯ್ದಿದ್ದಾರೆ.

ಪಟ್ಟಣ ಪ್ರದೇಶದ ರಸ್ತೆಯಲ್ಲಿ ಅಮಾನವೀಯವಾಗಿ ಯುವತಿಯನ್ನು ಸಂಬಂಧಿಕರು ಎಳೆದೊಯ್ದಿದ್ದಾರೆ. ಮೌಢ್ಯ ಆಚರಣೆ ಬಹಿರಂಗವಾಗಿ ನಡೆಯುತ್ತಿದ್ದರೂ ತಡೆಯಲು ಮಾತ್ರ ಸಾಧ್ಯವಾಗಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments