ಸೇಡಿಗೆ ಸೇಡು ಮುಯ್ಯಿಗೆ ಮುಯ್ಯಿ ಕೊಡಬೇಕು : ರೇಣುಕಾಚಾರ್ಯ

Webdunia
ಗುರುವಾರ, 30 ಜೂನ್ 2022 (08:59 IST)
ದಾವಣಗೆರೆ : ನಾವು ಕೈಗೆ ಬಳೆ ಹಾಕಿಕೊಂಡಿಲ್ಲ. ಸೇಡಿಗೆ ಸೇಡು ಮುಯ್ಯಿಗೆ ಮುಯ್ಯಿ, ಯಾರು ಹಿಂದೂಗಳ ಮೇಲೆ ದಾಳಿ ಮಾಡುತ್ತಾರೆ ನಾವು ಕೂಡ ಅಂತಹವರನ್ನು ಕತ್ತು ಸೀಳಿ ಪ್ರತ್ಯೋತ್ತರ ಕೊಟ್ಟಗ ಮಾತ್ರ,

ಕನ್ಹಯ್ಯ ಲಾಲ್ ಆತ್ಮಕ್ಕೆ ಶಾಂತಿ ಸಿಗುತ್ತೆ ಎಂದು ಹೊನ್ನಾಳಿ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕನ್ಹಯ್ಯ ಲಾಲ್ ಹತ್ಯೆ ಮಾಡಿದರನ್ನು ಗುಂಡಿಟ್ಟು ಕೊಳ್ಳಬೇಕು. ಆಗ ಮಾತ್ರ ಕನ್ಹಯ್ಯ ಲಾಲ್ ಆತ್ಮಕ್ಕೆ ಶಾಂತಿ ಸಿಗುತ್ತದೆ. ಆತನನ್ನು ಹೇಗೆ ಕೊಲೆ ಮಾಡಿದ್ರೋ ಹಾಗೇ ಅವರನ್ನು ಕೊಲ್ಲಬೇಕು.

ಆಗ ಮಾತ್ರ ಮುಯ್ಯಿಗೆ ಮುಯ್ಯಿ ಆಗುತ್ತದೆ. ಹಿಂದೂಗಳ ಹತ್ಯೆ ಮಾಡಿದವರನ್ನು ಕಂಡಲ್ಲಿ ಗುಂಡಿಟ್ಟು ಕೊಲ್ಲಬೇಕು ಎಂದು ವಾಗ್ದಾಳಿ ನಡೆಸಿದ್ದಾರೆ. 

ಇದೇನು ಪಾಕಿಸ್ತಾನ ಅಂದುಕೊಂಡಿದ್ದಾರಾ? ನಮ್ಮ ದೇವಸ್ಥಾನಗಳಲ್ಲಿ ತೀರ್ಥ ಪ್ರಸಾದ ನೀಡುತ್ತಾರೆ. ಆದ್ರೆ ಕೆಲ ಮಸೀದಿಗಳಲ್ಲಿ ಶಸ್ತ್ರಾಸ್ತ್ರ ಇಟ್ಟಿದ್ದಾರೆ. ಮದರಸಾಗಳಲ್ಲಿ ಏನು ಬೋಧನೆ ಮಾಡುತ್ತಿದ್ದಾರೆ. ಭಾರತ ಮಾತೆ ಬಗ್ಗೆ ಮದರಸಗಳಲ್ಲಿ ಹೇಳಲ್ಲ. ಇಲ್ಲಿ ನಮಗೆ ಸಹನೆ ಅತಿಯಾಗಿ ಬೇಡ. ಸೇಡಿಗೆ ಸೇಡು ಎಂದು ನಾವು ನಿರ್ಧಾರ ಮಾಡಬೇಕು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments