ಪ್ರವಾಸಿಗರಿಗೆ ಆರ್ಟಿಓ ಅಧಿಕಾರಿಗಳಿಂದ ಶಾಕ್!

Webdunia
ಭಾನುವಾರ, 3 ಜುಲೈ 2022 (10:00 IST)
ಚಿಕ್ಕಬಳ್ಳಾಪುರ : ವೀಕೆಂಡ್ನಲ್ಲಿ ಬೆಂಗಳೂರಿನ ಹಾಟ್ ಫೆವರೇಟ್ ಪಿಕ್ನಿಕ್ ಸ್ಪಾಟ್ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಬೈಕ್ ಏರಿ ಬಂದ ಪ್ರವಾಸಿಗರಿಗೆ ಬೆಳ್ಳಂಬೆಳಗ್ಗೆ ಆರ್ಟಿಓ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ರಾಣಿ ಕ್ರಾಸ್ ಬಳಿ ಆರ್ಟಿಓ ಜಂಟಿ ಆಯುಕ್ತ ಕೆ.ಟಿ ಹಾಲಸ್ವಾಮಿ ನೇತೃತ್ವದಲ್ಲಿ 5 ತಂಡಗಳಲ್ಲಿ ಆರ್ಟಿಓ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 120ಕ್ಕೂ ಹೆಚ್ಚು ಬೈಕ್ ಸವಾರರಿಗೆ ದಂಡ ವಿಧಿಸಿದ್ದಾರೆ.

ಅಂದಹಾಗೆ ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿ ರಾಜಾರೋಷವಾಗಿ ಕರ್ಕಶ ಶಬ್ಧ ಮಾಡುತ್ತಾ ಬೈಕ್ಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು ಬೈಕ್ ಸವಾರರಿಗೆ ಕ್ಲಾಸ್ ತೆಗೆದುಕೊಂಡು ದಂಡ ವಿಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯಾರ್ಥಿಗಳ ಪರ ನಿಲ್ಲುತ್ತೇನೆಂದು ಹೇಳುವ ಮೋದಿ, ಧರ್ಮೇಂದ್ರ ಪ್ರಧಾನ್‌ರನ್ನು ಹುದ್ದೆಯಿಂದ ತೆಗೆದುಹಾಕಬೇಕು

ಕೇಂದ್ರ ಸರ್ಕಾರ ಅಗತ್ಯ ಕ್ರಮಕೈಗೊಂಡರೂ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡೋದು ಯಾಕೆ: ವಿಜಯೇಂದ್ರ

ಯುವಜನರಿಗೆ ಪರಿಹಾರಗಿಂತ ಪ್ರತಿಭಟನೆ ನಡೆಸುವುದರಲ್ಲೇ ಹೆಚ್ಚು ಆಸಕ್ತಿ: ನಿರ್ಮಲಾ ಸೀತಾರಾಮನ್

ಕೇಂದ್ರ ಸರ್ಕಾರ ಯುವಜನರನ್ನು ಅವಮಾನಿಸುತ್ತಿದೆ: ಓವೈಸಿ ಗರಂ

ಹೆಣ್ಣೆಂಬ ಕಾರಣಕ್ಕೆ ಸ್ವಂತ ಮಗುವನ್ನು ಸಂಪ್‌ಗೆ ಹಾಕಿ ಕೊಲೆಗೈದ ಪಾಪಿ ತಂದೆ

ಮುಂದಿನ ಸುದ್ದಿ
Show comments