Webdunia - Bharat's app for daily news and videos

Install App

ಪ್ರವಾಸಿಗರಿಗೆ ಆರ್ಟಿಓ ಅಧಿಕಾರಿಗಳಿಂದ ಶಾಕ್!

Webdunia
ಭಾನುವಾರ, 3 ಜುಲೈ 2022 (10:00 IST)
ಚಿಕ್ಕಬಳ್ಳಾಪುರ : ವೀಕೆಂಡ್ನಲ್ಲಿ ಬೆಂಗಳೂರಿನ ಹಾಟ್ ಫೆವರೇಟ್ ಪಿಕ್ನಿಕ್ ಸ್ಪಾಟ್ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಬೈಕ್ ಏರಿ ಬಂದ ಪ್ರವಾಸಿಗರಿಗೆ ಬೆಳ್ಳಂಬೆಳಗ್ಗೆ ಆರ್ಟಿಓ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ರಾಣಿ ಕ್ರಾಸ್ ಬಳಿ ಆರ್ಟಿಓ ಜಂಟಿ ಆಯುಕ್ತ ಕೆ.ಟಿ ಹಾಲಸ್ವಾಮಿ ನೇತೃತ್ವದಲ್ಲಿ 5 ತಂಡಗಳಲ್ಲಿ ಆರ್ಟಿಓ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 120ಕ್ಕೂ ಹೆಚ್ಚು ಬೈಕ್ ಸವಾರರಿಗೆ ದಂಡ ವಿಧಿಸಿದ್ದಾರೆ.

ಅಂದಹಾಗೆ ಸಾರಿಗೆ ನಿಯಮಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿ ರಾಜಾರೋಷವಾಗಿ ಕರ್ಕಶ ಶಬ್ಧ ಮಾಡುತ್ತಾ ಬೈಕ್ಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು ಬೈಕ್ ಸವಾರರಿಗೆ ಕ್ಲಾಸ್ ತೆಗೆದುಕೊಂಡು ದಂಡ ವಿಧಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments