ನಾಗರಭಾವಿಯಲ್ಲಿ ನಾಗರಹಾವುಗಳ ಹಾವಳಿ

Webdunia
ಶನಿವಾರ, 31 ಜುಲೈ 2021 (17:42 IST)
ಬೆಂಗಳೂರಿನ ನಾಗರಬಾವಿ ಬಡಾವಣೆಯಲ್ಲಿ ನಾಗರಹಾವಿನ ಹಾವಳಿ ಹೆಚ್ಚಾಗಿದೆ. ತಗ್ಗು ಪ್ರದೇಶ.ಮತ್ತು‌ ಖಾಲಿ‌ಜಾಗದಲ್ಲಿ ಆರಡಿ ಕುರುಚಲ ಗಿಡಗಳು ‌ಬೆಳೆದಿರುವುದರಿಂದ ‌ಆ ಜಾಗದಲ್ಲಿ ವಿಷಜಂತುಗಳ ಕಾಟ ವಿಪರೀತವಾಗಿದೆ.
ನಾಗರಬಾವಿ ಯ‌ಬಡಾವಣೆಯಲ್ಲಿ‌ರೆವಿನ್ಯೂ ನಿವೇಶನ ಬಿಡಿಎ ಜಾಗದಲ್ಲಿ ಪೂದೆಗಳು ಬೆಳೆದು ಇಲ್ಲಿ ಹಾವುಗಳು ವಾಸಿಸುವ ತಾಣಗಳಾಗಿದೆ ಬಿಬಿಎಂಪಿ ಅರಣ್ಯ ಇಲಾಖೆಗೆ ಹತ್ತಾರು ದೂರುಗಳು ಕೊಟ್ಟರೂ ಪ್ರಯೋಜನವಾಗಿಲ್ಲ.
ಸ್ನೇ
ಕ್‌ ಹಿಡಿಯುವವರನ್ನ ಕರೆಸಿಕೊಂಡು ಹಾವುಗಳನ್ನು‌ ಹಿಡಿಸುವ ಕೆಲಸ‌ ಇಲ್ಲಿನ ನಾಗರೀಕರು ಮಾಡುತ್ತಿದ್ದಾರೆ. ಬಿಬಿಎಂಪಿ ‌ಹಾಗೂ ಬಿಡಿಎ ನಿಯಮಾವಳಿ ಪ್ರಕಾರ ಖಾಲಿ‌ನಿವೇಶನದ ಮಾಲೀಕರುಗಳು ಸ್ವಂತ ಖರ್ಚಿನಿಂದ ಸ್ವಚ್ಚಗೊಳಿಸುತ್ತಿರಬೇಕು. ಇಲ್ಲವಾದರೆ ದಂಡ ವಿಧಿಸುವ ಅಧಿಕಾರ ಇವರಿಗಿದೆ. ಅಪಾಯವಾಗುವ ಮುನ್ನ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಧಿಕಾರ ಹಂಚಿಕೆ ನಿರೀಕ್ಷೆಯಲ್ಲಿರುವ ಕಾಂಗ್ರೆಸ್ ನಾಯಕರಿಗೆ ಶಾಕ್ ಕೊಟ್ಟ ರಾಹುಲ್ ಗಾಂಧಿ

ಸೀಬರ್ಡ್‌ ಬಸ್‌ ದುರಂತ ಬೆನ್ನಲ್ಲೇ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ: ಸಾರಿಗೆ ಸಚಿವರಿಂದ ಹೊರಬಿತ್ತು ಖಡಕ್‌ ತೀರ್ಮಾನ

ಕೇಂದ್ರದ ವಿರುದ್ಧ ರಣಕಹಳೆ ಮೊಳಗಿಸಿದ ಕಾಂಗ್ರೆಸ್‌: ಮನರೇಗಾ ಬಚಾವೊ ಅಭಿಯಾನಕ್ಕೆ ಸಿದ್ಧತೆ

2026ರ ಸ್ವಾಗತಕ್ಕೆ ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ

ತೈವಾನ್‌ನಲ್ಲಿ ಪ್ರಬಲ ಭೂಕಂಪ, ನೆಲಕ್ಕುರುಳಿಸಿದ ಬೃಹತ್ ಕಟ್ಟಡಗಳು

ಮುಂದಿನ ಸುದ್ದಿ
Show comments