Webdunia - Bharat's app for daily news and videos

Install App

ಸ್ವದೇಶಿ ಜಾಗರಣ ಮಂಚ್ ಉದ್ಘಾಟನೆ

Webdunia
ಮಂಗಳವಾರ, 5 ಏಪ್ರಿಲ್ 2022 (14:32 IST)
ಸ್ವದೇಶಿ ಜಾಗರಣ ಮಂಚ್ (ಕರ್ನಾಟಕ), ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಏ. 6ರಿಂದ 10ರವರೆಗೆ 'ಸ್ವದೇಶಿ ಮೇಳ' ಆಯೋಜಿಸಲಾಗಿದೆ. ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ನಡೆಯಲಿರುವ ಮೇಳದ ಪ್ರಾಯೋಜಕತ್ವವನ್ನು ವಿಜಯವಾಣಿ ವಹಿಸಿದೆ.
ಎರಡು ದಶಕದಿಂದ ಸ್ವದೇಶಿ ಮೇಳವನ್ನು ಆಯೋಜಿಸಲಾಗುತ್ತಿದೆ. ದೇಸಿ ಉತ್ಪನ್ನಗಳನ್ನು ಜನರಿಗೆ ತಲುಪಿಸುವುದು ಹಾಗೂ ಈ ಉತ್ಪಾದಕ ಕಂಪನಿಗಳಿಗೆ ಮಾರುಕಟ್ಟೆಯನ್ನು ಒದಗಿಸುವುದು ಇದರ ಮುಖ್ಯ ಉದ್ದೇಶದ. ಮೇಳದಲ್ಲಿ 220 ಮಳಿಗೆಗಳಿರಲಿದ್ದು, ದೇಶದ ವಿವಿಧ ರಾಜ್ಯಗಳಿಂದ ಮಾರಾಟಗಾರರು ಭಾಗವಹಿಸಲಿದ್ದಾರೆ. ಇಲ್ಲಿ ವಿದೇಶಿ ಉತ್ಪನ್ನಗಳಿಗೆ ಅವಕಾಶವಿಲ್ಲ. ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿ ಪ್ರತಿಭಟನಾಕಾರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳು ರದ್ದು, ಆದರೆ ಕಂಡೀಷನ್ ಮೇಲೆ

ಪ್ರತಿ ತಿಂಗಳು ರಾಹುಲ್ ಗಾಂಧಿ ಕಾಲು ಹಿಡಿಯುವ ಸಿಎಂಗೆ ಸ್ವಾತಂತ್ರ್ಯ ಇದೆಯಾ: ಯಡಿಯೂರಪ್ಪ

ಕಾಂಗ್ರೆಸ್ ಸರ್ಕಾರ ಕಿತ್ತೊಗೆಯುವ ಶಕ್ತಿ ಬಿಜೆಪಿ ಪಾದಯಾತ್ರೆಗಿದೆ: ಬಿ.ವೈ. ವಿಜಯೇಂದ್ರ

ಇನ್ನೇನು ಹಠಾತ್ ಪ್ರವಾಹದಲ್ಲಿ ಕೊಚ್ಚಿಹೋಗಬೇಕೆನ್ನುವಷ್ಟರಲ್ಲಿ ದೇವರಂತೆ ಬಂದ ನವಜೋಡಿ, ಮಾಡಿದ್ದೇನು ನೋಡಿ, Video

ಕಾವೇರಿ ನಮ್ಮ ಕಾನೂನುಬದ್ಧ ಹಕ್ಕು: ಮೆಟ್ಟೂರು ಅಣೆಕಟ್ಟನ್ನು ತೆರೆದ ಸಿಎಂ ವಿಜಯ್‌

ಮುಂದಿನ ಸುದ್ದಿ
Show comments