Webdunia - Bharat's app for daily news and videos

Install App

ಭಾನುವಾರ ರಜಾದಿನವಾಗಲು ಇವರ ಹೋರಾಟವೇ ಕಾರಣವಂತೆ! ಯಾರಿವರು ಗೊತ್ತಾ

Webdunia
ಬುಧವಾರ, 20 ಡಿಸೆಂಬರ್ 2017 (08:08 IST)
ಬೆಂಗಳೂರು: ಭಾರತ ದೇಶದಲ್ಲಿ ಹೆಚ್ಚಿನ ಖಾಸಗಿ ಹಾಗೂ ಸರ್ಕಾರಿ ಸಂಘ ಸಂಸ್ಥೆಗಳಿಗೆ, ಶಾಲಾ ಕಾಲೇಜುಗಳಿಗೆ ಭಾನುವಾರ ರಜೆ ನೀಡಲಾಗುತ್ತದೆ. ವಾರದ ಏಳು ದಿನಗಳಲ್ಲಿ ಈ ದಿನವನ್ನೇ ರಜಾದಿನವೆಂದು ಘೋಷಿಸಲು ಕಾರಣ ಒಬ್ಬರು ಸ್ವಾತಂತ್ರ ಹೋರಾಟಗಾರು.


ಭಾರತ ದೇಶದಲ್ಲಿ ಭಾನುವಾರ ರಜಾ ಬರಲು ನಾರಾಯಣ ಮೇಘೂಜಿ ಲೌಖಂಡೆ ಅವರು ಕಾರಣವಂತೆ. ಮೊದಲು ಬ್ರಿಟಿಷರು ಭಾರತ ಪ್ರಜೆಗಳನ್ನು ವಾರದ ಏಳು ದಿನಗಳಲ್ಲೂ ದುಡಿಯಲು ಹೇಳುತ್ತಿದ್ದರಂತೆ. ಅದಕ್ಕಾಗಿ ನಾರಾಯಣ ಮೇಘೂಜಿ ಲೌಖಂಡೆ ಅವರು ಭಾನುವಾರ ಒಂದು ದಿನ ರಜೆ ನೀಡಬೇಕೆಂದು ಬ್ರಿಟಿಷರಲ್ಲಿ ಕೋರಿಕೆ ಸಲ್ಲಿಸಿದರು.

ಬ್ರಿಟಿಷರು ಅದನ್ನು ತಿರಸ್ಕರಿಸಿದಾಗ, ಅವರು 1881 ರಿಂದ 1889 ರ ವರೆಗೆ ಹೋರಾಟ ಮಾಡಿದರು. ಇದಕ್ಕೆ ಮಣಿದ ಆಂಗ್ಲರು 1889 ರಲ್ಲಿ ಭಾನುವಾರವನ್ನು ರಜಾ ದಿನವೆಂದು ಘೋಷಣೆ ಮಾಡಿದರು. ಅದಕ್ಕಾಗಿ ವಾರದಲ್ಲಿ ಒಂದು ದಿನ ರಜಾ ದಿನವನ್ನಾಗಿ ಮಾಡಿದ ನಾರಾಯಣ ಮೇಘೂಜಿ ಲೌಖಂಡೆ ಅವರಿಗೆ ಕೃತಜ್ಞತೆ ಸಲ್ಲಿಸಲೇಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಗಾರ್ಡನ್ ಸಿಟಿಯನ್ನ ಜಿಹಾದಿ ಸಿಟಿ ಮಾಡಿದ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ: ಆರ್ ಅಶೋಕ್

Gold Price: ಪರಿಶುದ್ಧ ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

ರಷ್ಯಾ ಉಕ್ರೇನ್ ಯುದ್ಧವಾದರೂ ನಿಲ್ಲಬಹುದು ಕಾಂಗ್ರೆಸ್ ಜಗಳ ನಿಲ್ಲಲ್ಲ: ವಿಜಯೇಂದ್ರ ಟಾಂಗ್

ಸಕ್ಸಸ್ ಸಿಗಬೇಕೆಂದರೆ ಏನು ಮಾಡಬೇಕು, ಇನ್ಫೋಸಿಸ್ ನಾರಾಯಣ ಮೂರ್ತಿ ಸಲಹೆಯೇನು

ಮುಂದಿನ ಸುದ್ದಿ
Show comments