Webdunia - Bharat's app for daily news and videos

Install App

ಸಾಹಿತಿ ಚಂಪಾ ಹೇಳಿಕೆಗೆ ಅನಗತ್ಯ ಗೊಂದಲ ಅಗತ್ಯವಿಲ್ಲ– ಎಚ್.ಡಿ.ದೇವೇಗೌಡ

Webdunia
ಭಾನುವಾರ, 26 ನವೆಂಬರ್ 2017 (16:04 IST)
ಮೈಸೂರಿನಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಚಂಪಾ ನೀಡಿದ ಹೇಳಿಕೆ ಬಗ್ಗೆ ಅನಗತ್ಯ ಗೊಂದಲ ಮಾಡುವ ಅಗತ್ಯವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಮಾತನಾಡಿ, ಪರೋಕ್ಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ಎಂದು ಚಂಪಾ ಹೇಳಿಕೆ ನೀಡಿದ್ದಾರೆ ಎನ್ನುವ ಪ್ತಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.

ಕನ್ನಡ ನಾಡು, ನುಡಿ ಮತ್ತು ಗಡಿ ಸಮಸ್ಯೆಗಳು ಪರಿಹಾರ ಕಾಣದ ಹಿನ್ನೆಲೆ ಪ್ರಾದೇಶಿಕ ಪಕ್ಷದ ಅಗತ್ಯತೆಯ ಬಗ್ಗೆ ಅಥವಾ ಬೇರೊಂದು ಪಕ್ಷ ಬೆಂಬಲಿಸಲು ಈ ರೀತಿ ಹೇಳಿರಬಹುದು. ಈ ಬಗ್ಗೆ ಅನಗತ್ಯ ಗೊಂದಲ ಮೂಡಿಸುವುದು ಬೇಡ ಎಂದರು.

ಜೆಡಿಎಸ್ ಪಕ್ಷಕ್ಕೆ ನಿಷ್ಠರಾಗಿರುವ ಹಾಲಿ ಶಾಸಕರನ್ನು ಯಾವುದೇ ಕಾರಣಕ್ಕೂ ಅಸ್ಥಿರಗೊಳಿಸುವುದಿಲ್ಲ. ಹಾಲಿ ಶಾಸಕರು ಸ್ಪರ್ಧಿಸಬಾರದು ಎಂದು ವಿರೋಧಿಸುವ ಜೆಡಿಎಸ್ ನಾಯಕರಿಗೆ ಬೇರೆ ಕಡೆ ಸ್ಪರ್ಧಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments