Webdunia - Bharat's app for daily news and videos

Install App

ಸಾಹಿತಿ ಚಂಪಾ ಹೇಳಿಕೆಗೆ ಅನಗತ್ಯ ಗೊಂದಲ ಅಗತ್ಯವಿಲ್ಲ– ಎಚ್.ಡಿ.ದೇವೇಗೌಡ

Webdunia
ಭಾನುವಾರ, 26 ನವೆಂಬರ್ 2017 (16:04 IST)
ಮೈಸೂರಿನಲ್ಲಿ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಸಾಹಿತಿ ಚಂಪಾ ನೀಡಿದ ಹೇಳಿಕೆ ಬಗ್ಗೆ ಅನಗತ್ಯ ಗೊಂದಲ ಮಾಡುವ ಅಗತ್ಯವಿಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಹೇಳಿದರು.

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಮಾತನಾಡಿ, ಪರೋಕ್ಷವಾಗಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿ ಎಂದು ಚಂಪಾ ಹೇಳಿಕೆ ನೀಡಿದ್ದಾರೆ ಎನ್ನುವ ಪ್ತಶ್ನೆಗೆ ಅವರು ಪ್ರತಿಕ್ರಿಯೆ ನೀಡಿದರು.

ಕನ್ನಡ ನಾಡು, ನುಡಿ ಮತ್ತು ಗಡಿ ಸಮಸ್ಯೆಗಳು ಪರಿಹಾರ ಕಾಣದ ಹಿನ್ನೆಲೆ ಪ್ರಾದೇಶಿಕ ಪಕ್ಷದ ಅಗತ್ಯತೆಯ ಬಗ್ಗೆ ಅಥವಾ ಬೇರೊಂದು ಪಕ್ಷ ಬೆಂಬಲಿಸಲು ಈ ರೀತಿ ಹೇಳಿರಬಹುದು. ಈ ಬಗ್ಗೆ ಅನಗತ್ಯ ಗೊಂದಲ ಮೂಡಿಸುವುದು ಬೇಡ ಎಂದರು.

ಜೆಡಿಎಸ್ ಪಕ್ಷಕ್ಕೆ ನಿಷ್ಠರಾಗಿರುವ ಹಾಲಿ ಶಾಸಕರನ್ನು ಯಾವುದೇ ಕಾರಣಕ್ಕೂ ಅಸ್ಥಿರಗೊಳಿಸುವುದಿಲ್ಲ. ಹಾಲಿ ಶಾಸಕರು ಸ್ಪರ್ಧಿಸಬಾರದು ಎಂದು ವಿರೋಧಿಸುವ ಜೆಡಿಎಸ್ ನಾಯಕರಿಗೆ ಬೇರೆ ಕಡೆ ಸ್ಪರ್ಧಿಸಲು ಅವಕಾಶ ನೀಡಲಾಗುವುದು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ
Show comments