ಇದೆಂತಾ ವಿಚಿತ್ರ ! ಮಳೆಗಾಗಿ ಗೋರಿಯಲ್ಲಿದ್ದ ಶವಕ್ಕೆ ನೀರು ಬಿಟ್ಟ ಗ್ರಾಮಸ್ಥರು

Webdunia
ಸೋಮವಾರ, 11 ಜುಲೈ 2022 (06:43 IST)
ವಿಜಯಪುರ : ಮಳೆಗಾಗಿ ಜನರು ಪೂಜೆ, ಹೋಮ, ಹವನ ಮಾಡೋದನ್ನು ಸಾಮಾನ್ಯವಾಗಿ ನೋಡಿದ್ದೀರಾ.
 
ಆದರೆ ವಿಜಯಪುರ ಜಿಲ್ಲೆಯಲ್ಲಿ ಗೋರಿಯಲ್ಲಿ ಹೂತಿದ್ದ ಶವದ ಬಾಯಿಗೆ ನೀರು ಹಾಕಿ ಮಳೆಗಾಗಿ ಗ್ರಾಮಸ್ಥರು ಪ್ರಾರ್ಥನೆ ಮಾಡಿದ ವಿಚಿತ್ರ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಈ ವಿಚಿತ್ರ ಘಟನೆ ನಡೆದಿದೆ. ಮಳೆಗಾಗಿ ಶವದ ಬಾಯಿಗೆ ಗ್ರಾಮಸ್ಥರು ನೀರು ಹಾಕಿದ್ದಾರೆ. ಗೋರಿಯಲ್ಲಿ ಹೂತಿದ್ದ ಶವದ ಬಾಯಿಗೆ ಟ್ರ್ಯಾಕ್ಟರ್ನಿಂದ ಪೈಪ್ ಮೂಲಕ ನೀರು ಹಾಕಿದ್ದಾರೆ.  

ಜಿಲ್ಲೆಯಲ್ಲಿ ಮಳೆಯಾಗದ ಕಾರಣ ರೈತಾಪಿ ವರ್ಗ ಆತಂಕಗೊಂಡಿದೆ. ಈ ರೀತಿ ಶವದ ಬಾಯಿಗೆ ನೀರು ಹಾಕಿದರೆ ಮಳೆ ಬರುತ್ತದೆ ಎನ್ನುವ ನಂಬಿಕೆ ಗ್ರಾಮಸ್ಥರಲ್ಲಿದೆ. ಹೀಗಾಗಿ ಗೋರಿಯಲ್ಲಿದ್ದ ಶವದ ಬಾಯಿಗೆ ಟ್ಯಾಂಕರ್ ಮೂಲಕ ನೀರು ತಂದು ಗ್ರಾಮಸ್ಥರು ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಬೆಳಗಾವಿ: ಮನೆಯಿಂದ ಕೊಳೆತ ವಾಸನೆ, ಬಾಗಿಲು ತೆರೆದಾಗ ಮಾಜಿ ಪತಿ ಪೊಲೀಸಪ್ಪನ ಕೃತ್ಯ ಬಟಾಬಯಲು

ರಾಜ್ಯಸಭಾ ಸದಸ್ಯರ ಅಪಾರ್ಟ್‌ಮೆಂಟ್‌ನಲ್ಲಿ ಭಾರೀ ಬೆಂಕಿ ಅವಘಡ, ನಿವಾಸಿ ಹೇಳಿದ್ದೇನು

ಲಂಚ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಹಾನಗಲ್ ತಹಶೀಲ್ದಾರ್ ಕಚೇರಿ ಶಿರಸ್ತೆದಾರ, ಮತ್ತಿಬ್ಬರ ಬಂಧನ

ಮೊದಲ ಬಾರಿ ಹಾಸನಾಂಬ ದೇವಿ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಪತ್ನಿ

ಮುಂದಿನ ಸುದ್ದಿ
Show comments