Webdunia - Bharat's app for daily news and videos

Install App

ಉಪ್ಪಿಟ್ಟು ರಾಷ್ಟ್ರೀಯ ತಿಂಡಿ ಆಗತ್ತಾ.. ನೀವೇನಂತೀರಾ?

Webdunia
ಶುಕ್ರವಾರ, 23 ಜೂನ್ 2017 (11:12 IST)
ಬೆಂಗಳೂರು: ಉಪ್ಪಿಟ್ಟು ಎಂದ ತಕ್ಷಣ ಕೆಲವರು ಮೂಗು ಮುರಿಯುತ್ತಾರೆ. ಇನ್ನು ಕೆಲವರಿಗೆ ಬಾಯಲ್ಲಿ ನೀರು. ಹಲವರು ಜೀವನ ಸಾಗಿಸಲು ಉಪ್ಪಿಟ್ಟೆ ಸರ್ವಸ್ವ.. ಈಗ ಉಪ್ಪಿಟ್ಟನ್ನು ರಾಷ್ಟ್ರೀಯ ತಿಂಡಿಯನ್ನಾಗಿ ಘೋಷಣೆ ಮಾಡಬೇಕು ಎಂಬ ಚರ್ಚೆಗಳು ಆಂಭವಾಗಿವೆ.
 
ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಉಪ್ಪಿಟ್ಟನ್ನು ರಾಷ್ಟ್ರೀಯ ತಿಂಡಿಯನ್ನಾಗಿ ಮಾಡಬೇಕು ಎಂಬ ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಹಲವರು ಸಹಮತ ವ್ಯಕ್ತಪಡಿಸಿದ್ದಾರೆ.
 
ಈ ಚರ್ಚೆಗೆ  ಮೂಲ ಕಾರಣ ಇತ್ತೀಚೆಗೆ  ಪತ್ರಿಕೆಯೊಂದು ತಮಿಳು ಸಿನಿಮಾ ನಿರ್ದೇಶಕ ರಾಧಕೃಷ್ಣನ್‌ ಪರ್ತಿಬನ್‌ ಅವರ ಸಂದರ್ಶನ ನಡೆಸಿತ್ತು.  ‘ನಾನು ಸಹ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾಗ   ಕೈಯಲ್ಲಿ ಹಣ ಇರುತ್ತಿರಲಿಲ್ಲ, ಹಾಗಾಗಿ ನಿತ್ಯವು ಉಪ್ಪಿಟ್ಟು ತಿಂದು ಜೀವನ ಸಾಗಿಸಬೇಕಾಗಿತ್ತು.  ಇಂದು ಕೂಡ ಸಾಕಷ್ಟು  ಜನ ಸಹ ನಿರ್ದೇಶಕರು ಉಪ್ಪಿಟ್ಟಿನ ಮೊರೆ ಹೋಗುತ್ತಿದ್ದಾರೆ. ಆದ್ದರಿಂದ ಉಪ್ಪಿಟ್ಟನ್ನು ರಾಷ್ಟ್ರೀಯ ತಿಂಡಿಯನ್ನಾಗಿ ಘೋಷಣೆ ಮಾಡಬೇಕು ಎಂದು ತಮಾಷೆ ಮಾಡಿದ್ದಾರೆ. ಅಂದಿನಿಂದ ಶುರುವಾಯಿತು ನೋಡಿ ಉಪ್ಪಿಟ್ಟನ್ನು ರಾಷ್ಟ್ರೀಯ ತಿಂಡಿಯನ್ನಾಗಿ ಮಾಡಬೇಕು ಎಂದು..   ಈಗ ಉಪ್ಮಾ ಎಂದರೆ ಉಪ್ಪಿಟ್ಟು ಎಂಬ ಅಭಿಯಾನವೇ ಆರಂಭವಾಗಿದೆ ಕಣ್ರಿ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments