ಉಪ್ಪಿಟ್ಟು ರಾಷ್ಟ್ರೀಯ ತಿಂಡಿ ಆಗತ್ತಾ.. ನೀವೇನಂತೀರಾ?

Webdunia
ಶುಕ್ರವಾರ, 23 ಜೂನ್ 2017 (11:12 IST)
ಬೆಂಗಳೂರು: ಉಪ್ಪಿಟ್ಟು ಎಂದ ತಕ್ಷಣ ಕೆಲವರು ಮೂಗು ಮುರಿಯುತ್ತಾರೆ. ಇನ್ನು ಕೆಲವರಿಗೆ ಬಾಯಲ್ಲಿ ನೀರು. ಹಲವರು ಜೀವನ ಸಾಗಿಸಲು ಉಪ್ಪಿಟ್ಟೆ ಸರ್ವಸ್ವ.. ಈಗ ಉಪ್ಪಿಟ್ಟನ್ನು ರಾಷ್ಟ್ರೀಯ ತಿಂಡಿಯನ್ನಾಗಿ ಘೋಷಣೆ ಮಾಡಬೇಕು ಎಂಬ ಚರ್ಚೆಗಳು ಆಂಭವಾಗಿವೆ.
 
ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲಿ ಉಪ್ಪಿಟ್ಟನ್ನು ರಾಷ್ಟ್ರೀಯ ತಿಂಡಿಯನ್ನಾಗಿ ಮಾಡಬೇಕು ಎಂಬ ಚರ್ಚೆಗಳು ನಡೆಯುತ್ತಿವೆ. ಇದಕ್ಕೆ ಹಲವರು ಸಹಮತ ವ್ಯಕ್ತಪಡಿಸಿದ್ದಾರೆ.
 
ಈ ಚರ್ಚೆಗೆ  ಮೂಲ ಕಾರಣ ಇತ್ತೀಚೆಗೆ  ಪತ್ರಿಕೆಯೊಂದು ತಮಿಳು ಸಿನಿಮಾ ನಿರ್ದೇಶಕ ರಾಧಕೃಷ್ಣನ್‌ ಪರ್ತಿಬನ್‌ ಅವರ ಸಂದರ್ಶನ ನಡೆಸಿತ್ತು.  ‘ನಾನು ಸಹ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದಾಗ   ಕೈಯಲ್ಲಿ ಹಣ ಇರುತ್ತಿರಲಿಲ್ಲ, ಹಾಗಾಗಿ ನಿತ್ಯವು ಉಪ್ಪಿಟ್ಟು ತಿಂದು ಜೀವನ ಸಾಗಿಸಬೇಕಾಗಿತ್ತು.  ಇಂದು ಕೂಡ ಸಾಕಷ್ಟು  ಜನ ಸಹ ನಿರ್ದೇಶಕರು ಉಪ್ಪಿಟ್ಟಿನ ಮೊರೆ ಹೋಗುತ್ತಿದ್ದಾರೆ. ಆದ್ದರಿಂದ ಉಪ್ಪಿಟ್ಟನ್ನು ರಾಷ್ಟ್ರೀಯ ತಿಂಡಿಯನ್ನಾಗಿ ಘೋಷಣೆ ಮಾಡಬೇಕು ಎಂದು ತಮಾಷೆ ಮಾಡಿದ್ದಾರೆ. ಅಂದಿನಿಂದ ಶುರುವಾಯಿತು ನೋಡಿ ಉಪ್ಪಿಟ್ಟನ್ನು ರಾಷ್ಟ್ರೀಯ ತಿಂಡಿಯನ್ನಾಗಿ ಮಾಡಬೇಕು ಎಂದು..   ಈಗ ಉಪ್ಮಾ ಎಂದರೆ ಉಪ್ಪಿಟ್ಟು ಎಂಬ ಅಭಿಯಾನವೇ ಆರಂಭವಾಗಿದೆ ಕಣ್ರಿ.
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಮಿಷನ್ ಚೋರ್ ಸರ್ಕಾರ, ಕಾಮ್ ಚೋರ್ ಮುಖ್ಯಮಂತ್ರಿ: ಆರ್ ಅಶೋಕ್ ವಾಗ್ದಾಳಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪೆಟ್ರೋಲ್ ಬಂಕ್ ನಲ್ಲಿ ಸಿಗರೇಟು ಸೇದುವುದನ್ನು ತಡೆದಿದ್ದಕ್ಕೆ ಕೋಪದಿಂದ ಈ ಭೂಪ ಮಾಡಿದ್ದೇನು Video ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಆರ್ ಎಸ್ಎಸ್ ಮೋಹನ್ ಭಾಗವತ್ ಚಲಿಸುತ್ತಿದ್ದ ರೈಲಿಗೆ ಕಲ್ಲು

ಮುಂದಿನ ಸುದ್ದಿ
Show comments