Webdunia - Bharat's app for daily news and videos

Install App

ಮದುವೆ ಊಟದ ಮೆನುವಿನಲ್ಲಿ ಮಾಂಸಾಹಾರ ಇಲ್ಲವೆಂದು ಮದುವೆ ನಿರಾಕರಿಸಿದ ವರ..!

Webdunia
ಶುಕ್ರವಾರ, 28 ಏಪ್ರಿಲ್ 2017 (14:40 IST)
ಮದುವೆಯ ಊಟದ ಮೆನುವಿನಲ್ಲಿ ಮಾಂಸಾಹಾರ ಇಲ್ಲವೆಂಬ ಕಾರಣಕ್ಕೆ ಜಗಳ ತೆಗೆದ ವರ ಮದುವೆ ನಿರಾಕರಿಸಿ ಹೊರಟು ಹೋದ ಘಟನೆ ಉತ್ತರ ಪ್ರದೇಶದ ಕುಲ್ಹೇದಿ ಹಳ್ಳಿಯಲ್ಲಿ ನಡೆದಿದೆ.

 ಮದುವೆ ಊಟದಲ್ಲಿ ಕೇವಲ ಸಸ್ಯಾಹಾರಿ ಊಟ ಬಡಿಸಿದ್ದನ್ನ ಗಮನಿಸಿದ ವರ ಜಗಲಳ ತೆಗದು ಮದುವೆ ನಿರಾಕರಿಸಿದ್ದಾನೆ. ಹಲವು ಕಸಾಯಿಖಾನೆಗಳು ಬಂದ್ ಆಗಿರುವುದರಿಂದ ಮಾಂಸದ ಕೊರತೆಯಿಂದ ಹೀಗಾಗಿದೆ ಎಂದು ವಧು ಕಡೆಯವರು ಗೋಗರೆದರೂ ವರ ಕೇಳಲಿಲ್ಲ. ಬಳಿಕ ಪಂಚಾಯ್ತಿ ನಡೆದು ರಾಜೀ ಸಂಧಾನಕ್ಕೆ ಮುಂದಾದಾಗ ಇಂತಹವನ ಜೊತೆ ನಾನು ವಿವಾಹವಾಗುದಿಲ್ಲ ಎಂದು ವಧು ಹೇಳಿದ್ದಾಳೆ.

ಇಷ್ಟೆಲ್ಲ ಆದ ಬಳಿಕ ಮದುವೆಗೆ ಬಂದಿದ್ದ ಅತಿಥಿಯೊಬ್ಬ ಯುವತಿಯನ್ನ ವರಿಸಲು ಮುಂದೆ ಬಂದಿದ್ದಾನೆ. ವಧು ಒಪ್ಪಿಗೆ ಮೇರೆಗೆ ಹಿರಿಯ ಸಮ್ಮುಖದಲ್ಲಿ ವಿವಾಹ ನೆರವೇರಿದೆ.

ಅಕ್ರಮ ಕಸಾಯಿ ಖಾನೆಗಳಿಗೆ ಸಿಎಂ ಆದಿತ್ಯಾನಾಥ್ ನಿಷೇಧ ಹೇರಿದ ಬಳಿಕ ಮಾಸಂದ ಬೆಲೆ ಗಗನಕ್ಕೇರಿದೆ. ಕೆ.ಜಿ 150 ರೂ.ಗೆ ಮಾರಾಟ ಮಾಡಲಾಗುತ್ತಿದ್ದ ಬೀಫ್ ಅನ್ನ 400 ರೂಪಾಯಿಗೆ ಮಾರಲಾಗುತ್ತಿದೆಯಂತೆ. ಮಟನ್ ಬೆಲೆ 350 ರೂ.ನಿಂದ 600 ರೂ,ಗೆ ಏರಿಕೆಯಾಗಿದೆಯಂತೆ. ಚಿಕನ್ ಸಹ ಈ ಹಿಂದೆ ಬೆಲೆಗಿಂತ ಡಬಲ್ ಬೆಲೆಗೆ ಅಂದರೆ 260 ರೂಪಾಯಿಯಂತೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2003 ರಲ್ಲಿ ನಡೆದಿದ್ದ ಟೆಕಿ ಗಿರೀಶ್ ಹತ್ಯೆ ಕೇಸ್: ಭಾವೀ ಪತಿ ಹತ್ಯೆಗೈದಿದ್ದ ಶುಭಾ ಕೇಸ್ ಗೆ ಟ್ವಿಸ್ಟ್

ಲೋ ಬಿಪಿಯಿಂದ ಹೃದಯಾಘಾತವಾಗುವುದು ನಿಜಾನಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಶುಭಾಂಶು ಶುಕ್ಲ ಭೂಮಿಯತ್ತ ಪಯಣ ಹೇಗಿರುತ್ತದೆ

ಬೆಂಗಳೂರಿಗರಿಗೆ ಈಗ ಆಟೋ ದರ ಏರಿಕೆ ಬರೆ: ಎಷ್ಟು ಹೆಚ್ಚಾಗಿದೆ ಇಲ್ಲಿದೆ ವಿವರ

Karnataka Weather: ಇಂದಿನಿಂದ ಈ ಜಿಲ್ಲೆಗಳಲ್ಲಿ ಹೆಚ್ಚಾಗಲಿದೆ ಮಳೆಯ ಅಬ್ಬರ

ಮುಂದಿನ ಸುದ್ದಿ
Show comments