ಗ್ರಾಮಸ್ಥರಿಂದ ಸ್ವಂತ ಹಣದಿಂದ ರಸ್ತೆ ರಿಪೇರಿ

Webdunia
ಮಂಗಳವಾರ, 20 ಜುಲೈ 2021 (16:13 IST)
ಮಳೆ ಸುರಿದ್ದರೆ ಗ್ರಾಮಕ್ಕೆ ಸಂಚಾರಿಸುವ ರಸ್ತೆ ಒಂದು ರೀತಿಯಲ್ಲಿ ಕೆಸರು ಗದ್ದೆಯಾಗಿ ಮಾರ್ಪಟ್ಟು, ರಸ್ತೆಯಲ್ಲಿ ಓಡಾಡುವುದು ಹರಸಹಾಸ ಪಡಬೇಕಾಗುತ್ತದೆ. ಈ ಬಗ್ಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ, ಚುನಾಯಿತ ಪ್ರತಿನಿಧಿಗಳಿಗೆ ರಸ್ತೆ ದುರಸ್ತಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದಾರೆ.
ಮನವಿಗೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ. ಹೀಗಾಗಿ ಗ್ರಾಮಸ್ಥರು ತಮ್ಮ ಗ್ರಾಮದ ಜನರಿಂದ ಹಣವನ್ನ ಸಂಗ್ರಹಿಸಿಕೊಂಡು ರಸ್ತೆಯನ್ನ ದುರಸ್ತಿ ಮಾಡಿಕೊಳ್ಳುತ್ತಿದ್ದಾರೆ. ಮರಳಿ ಗ್ರಾಮದ ರೈತರಾದ ಕರಿಯಪ್ಪಗೌಡ, ಹನುಮಂತ, ಶರಣಬಸವ, ಬಸವರಾಜ, ಮುತ್ತಣ್ಣ, ಬಸವರಾಜ, ಬಸನಗೌಡ ಮಾಲಿ ಪಾಟೀಲ್, ಸಿದ್ದಪ್ಪ ಅಮರೇಶ, ದೊಡ್ಡಬಸಪ್ಪ ಸೇರಿದಂತೆ ಗ್ರಾಮಸ್ಥರು ಇದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಬೆಂಗಳೂರಿನ ಈ ರಸ್ತೆ ಬದಿ ವಾಹನ ಪಾರ್ಕ್ ಮಾಡಿದ್ರೆ ಇನ್ನು ಪಾರ್ಕಿಂಗ್ ಶುಲ್ಕ ಗ್ಯಾರಂಟಿ

ಸಿಎಂ ಬದಲಾವಣೆ ಬಗ್ಗೆ ಸಿದ್ದರಾಮಯ್ಯ ಬಣದಿಂದ ಮಹತ್ವದ ಹೇಳಿಕೆ

ಹಿಜಾಬ್ ಧರಿಸಿದ ಮಹಿಳೆ ಸದ್ಯದಲ್ಲೇ ಭಾರತಕ್ಕೆ ಪ್ರಧಾನಿಯಾಗ್ತಾರೆ: ಅಸಾದುದ್ದೀನ್ ಒವೈಸಿ

ಮುಂದಿನ ಸುದ್ದಿ
Show comments