Webdunia - Bharat's app for daily news and videos

Install App

ಸರ್ಕಾರಿ ಬಸ್ ನಿರ್ವಾಹಕನಿಂದ ಯುವತಿಗೆ ಬಸನಲ್ಲಿ ಕಿರುಕುಳ

Webdunia
ಮಂಗಳವಾರ, 12 ಡಿಸೆಂಬರ್ 2017 (09:09 IST)
ಬಸನಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಮೈ-ಕೈ ಮುಟ್ಟಿ ಅಸಭ್ಯ ವರ್ತನೆಯನ್ನು ಬಸನ ನಿರ್ವಾಹಕನಿಗೆ ಸಹ ಪ್ರಯಾಣಿಕರು ಧರ್ಮದೇಟು ನೀಡಿರುವ ಘಟನೆ ತುಮಕೂರಿನ ಕುಣಿಗಲ್ ಬಳಿ ನಡೆದಿದೆ.

ಹಾಸನದಿಂದ ಬೆಂಗಳೂರಿಗೆ ಹೊರಟಿದ್ದ ಕೆಎಸ್.ಆರ್.ಟಿಸಿ ಬಸನಲ್ಲಿ ಈ ಘಟನೆ ನಡೆದಿದ್ದು, ಬಸನಲ್ಲಿ ಸೀಟು ಖಾಲಿಯಿಲ್ಲದ ಕಾರಣಕ್ಕೆ ನಿರ್ವಾಹಕ ಪಕ್ಕದಲ್ಲಿ ಯುವತಿ ಕುಳಿತುಕೊಂಡಿದ್ದಳು.

ಇದನ್ನೆ ಅವಕಾಶ ಮಾಡಿಕೊಂಡ ಕಾಮುಕ ಬಸ್ ನಿರ್ವಾಹಕ ಅಹ್ಮದ್ ಯುವತಿಯ ಮೈ-ಕೈ ಮುಟ್ಟುವ ಮೂಲಕ ಕಿರುಕುಳ ನೀಡಿದ್ದಾನೆ.

ಸರ್ಕಾರಿ ಬಸನಲ್ಲಿ ಕೂಡ ಮಹಿಳೆಯರು ಪ್ರಯಾಣಿಸಲು ಕೂಡ ಹಿಂದೇಟು ಹಾಕುವಂತೆ ಆಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments