Webdunia - Bharat's app for daily news and videos

Install App

ದೀಪಾವಳಿಗೆ ಪಟಾಕಿ ಹೊಡೆಯಲು ತಯಾರಿ ನಡೆಸಿದ್ದೀರಾ? ಹಾಗಿದ್ದರೆ ಹುಷಾರಾಗಿ!

Webdunia
ಸೋಮವಾರ, 9 ನವೆಂಬರ್ 2020 (11:14 IST)
ಬೆಂಗಳೂರು: ದೀಪಾವಳಿ ಈ ಬಾರಿ ಪಟಾಕಿ ಹೊಡೆದು ಸಂಭ‍್ರಮಿಸಲು ನೀವೇನಾದರೂ ತಯಾರಿ ನಡೆಸಿದ್ದೀರಾ? ಹಾಗಿದ್ದರೆ ನಿಮ್ಮ ಎಚ್ಚರಿಕೆಯಲ್ಲಿ ನೀವಿರುವುದು ಒಳ್ಳೆಯದು.


ದೀಪಾವಳಿ ಬಂತೆಂದರೆ ಗುಂಪು ಕಟ್ಟಿಕೊಂಡು, ಬೀದಿಗೆ ಬಂದು ಪಟಾಕಿ ಹೊಡೆಯುವುದರಿಂದ ಇದುವರೆಗೆ ಕಣ್ಣು, ಕೈಗೆ ಅಪಾಯ ತಂದುಕೊಳ್ಳುವುದಿತ್ತು. ಆದರೆ ಅದರ ಜತೆಗೆ ಈ ಬಾರಿ ಕೊರೋನಾ ಅಪಾಯವೂ ಸೇರಿಕೊಂಡಿದೆ. ಈ ರೀತಿ ಗುಂಪು ಗುಂಪಾಗಿ ಸೇರುವುದರಿಂದ ಕೊರೋನಾ ಹರಡುವ ಅಪಾಯವಿದೆ. ಹೀಗಾಗಿ ಸಂಭ್ರಮಾಚರಣೆ ನೆಪದಲ್ಲಿ ನಮ್ಮ ಸುರಕ್ಷತೆ ನಾವು ಮರೆಯದೇ ಇದ್ದರೆ ಒಳ್ಳೆಯದು. ಸರ್ಕಾರವೂ ಕೊರೋನಾ ದೃಷ್ಟಿಯಿಂದ ಪಟಾಕಿ ಸಿಡಿಸಲು ನಿಬಂಧನೆಗಳನ್ನು ಹೇರಿದೆ. ಹೀಗಾಗಿ ಈ ನಿಯಮಗಳನ್ನು ಪಾಲಿಸಿ ನಮ್ಮ ಆರೋಗ್ಯ ರಕ್ಷಣೆ ಮಾಡಿಕೊಳ್ಳೋಣ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments