Webdunia - Bharat's app for daily news and videos

Install App

ದೀಪಾವಳಿ ಹಬ್ಬಕ್ಕೆ ಶುಭ ಕೋರಿದ ಕಿಚ್ಚ ಸುದೀಪ್, ದರ್ಶನ್

Webdunia
ಶನಿವಾರ, 14 ನವೆಂಬರ್ 2020 (09:44 IST)
ಬೆಂಗಳೂರು: ಕತ್ತಲಿನಿಂದ ಬೆಳಕಿನೆಡೆಗೆ ಕೊಂಡೊಯ್ಯುವ ದೀಪಾವಳಿ ಹಬ್ಬವನ್ನು ನಾಡಿನಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಸ್ಯಾಂಡಲ್ ವುಡ್ ಸ್ಟಾರ್ ನಟರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿದ್ದಾರೆ.


ಕಿಚ್ಚ ಸುದೀಪ್ ‘ಸಮಸ್ತ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು’ ಎಂದು ಟ್ವೀಟ್ ಮಾಡಿದ್ದಾರೆ. ಇತ್ತ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡಾ ರಾಬರ್ಟ್ ಸಿನಿಮಾ ಪೋಸ್ಟರ್ ಜತೆಗೆ ದೀಪಾವಳಿ ಹಬ್ಬಕ್ಕೆ ವಿಶ್ ಮಾಡಿದ್ದಾರೆ. ಇವರಲ್ಲದೆ ಅನೇಕ ನಟ-ನಟಿಯರೂ ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಹಬ್ಬಕ್ಕೆ ಶುಭ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಖಾಲಿ ಹೊಟ್ಟೆಯಲ್ಲಿ ಜಾಗಿಂಗ್ ಮಾಡುವಾಗ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆಯಿರಲಿ

ಪುದೀನಾ ಸೊಪ್ಪು ಬಳಸಿ ಕಲೆ ನಿವಾರಿಸಲು ಹೀಗೆ ಮಾಡಿ

ದೇಸೀ ಸನ್ ಸ್ಕ್ರೀನ್ ಲೋಷನ್ ಮನೆಯಲ್ಲಿಯೇ ಮಾಡಿ

ಸೆಕೆಗಾಲದಲ್ಲಿ ಪದೇ ಪದೇ ಕೋಲ್ಡ್ ಡ್ರಿಂಕ್ಸ್ ಸೇವನೆ ಮಾಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಅಸ್ತಮಾ ರೋಗಿಗಳು ಹಾಲು ಹೇಗೆ ಸೇವಿಸಬೇಕು ಮತ್ತು ಬೆಸ್ಟ್ ಟೈಮ್ ಯಾವುದು ತಿಳಿಯಿರಿ

ಮುಂದಿನ ಸುದ್ದಿ
Show comments