Select Your Language

Notifications

webdunia
webdunia
webdunia
webdunia

ದೀಪಾವಳಿ ಹಬ್ಬದ ದಿನ ಸರ್ಕಾರದ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ; ಬಿಬಿಎಂಪಿಯಿಂದ ಹೊಸ ಪ್ಲ್ಯಾನ್

ದೀಪಾವಳಿ ಹಬ್ಬದ ದಿನ ಸರ್ಕಾರದ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ; ಬಿಬಿಎಂಪಿಯಿಂದ ಹೊಸ ಪ್ಲ್ಯಾನ್
ಬೆಂಗಳೂರು , ಸೋಮವಾರ, 9 ನವೆಂಬರ್ 2020 (10:17 IST)
ಬೆಂಗಳೂರು : ದೀಪಾವಳಿ ಹಬ್ಬದ  ಆಚರಣೆಯ ಹಿನ್ನಲೆಯಲ್ಲಿ ಪಟಾಕಿ ಹೊಡೆಯುವವರ ಮೇಲೆ ಬಿಬಿಎಂಪಿ ಹದ್ದಿನ ಕಣ್ಣು ಇಟ್ಟಿದೆ.  

ಈಗಾಗಲೇ ಸರ್ಕಾರ ಹಸಿರು ಪಟಾಕಿ ಬಳಸುವಂತೆ ಆದೇಶಿಸಿದೆ. ಇಂದು ಸರ್ಕಾರದ ಆದೇಶ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಆದಕಾರಣ ದೀಪಾವಳಿ ಹಬ್ಬದ ದಿನ ಮಾರ್ಷಲ್ ಗಳಿಂದ ಸಿಟಿ ರೌಂಡ್ ಹಾಕಿಸಲಿದ್ದಾರೆ ಎನ್ನಲಾಗಿದೆ.

ಹಗೇ ಮನೆಯ ಮುಂದೆ ಪಟಾಕಿ ಸಿಡಿಸಿರುವುದರ ಸಾಕ್ಷ್ಯ ಸಿಕ್ಕರೆ ಕ್ರಮಕೈಗೊಳ್ಳಲಾಗುವುದು. ಅಲ್ಲದೇ ಪಟಾಕಿ ಕಸವನ್ನು ಆಯಾ ಮನೆಯವರೇ ಸ್ವಚ್ಚಗೊಳಿಸುವಂತೆ ಸೂಚಿಸಲಾಗಿದೆ. ಆ ಮೂಲಕ ಪಟಾಕಿ ತಡೆಗೆ ಕಠಿಣ ಕ್ರಮ ಕೈಗೊಳ್ಳಲು ಬಿಬಿಎಂಪಿ ಪ್ಲ್ಯಾನ್ ಮಾಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಳಿಗಾಲದಲ್ಲಿ ಮುಖದ ಸ್ಕೀನ್ ಮಾಯಿಶ್ಚರೈಸ್ ಮಾಡಲು ಇದನ್ನು ಹಚ್ಚಿ