Webdunia - Bharat's app for daily news and videos

Install App

ಸೋತ ಶಕುಅಕ್ಕ, ಗೆದ್ದ ಬೇಬ್ಯಣ್ಣ

Webdunia
ಭಾನುವಾರ, 25 ಮೇ 2008 (13:11 IST)
ಬಿಜೆಪಿ ಅಧ್ಯಕ್ಷ ಡಿ.ವಿ.ಸದಾನಂದ ಗೌಡರೊಂದಿಗಿನ ಮುನಿಸಿನಿಂದಾಗಿ ಪಕ್ಷದ ಟಿಕೆಟ್ ವಂಚಿತರಾದ ಮಾಜಿ ಬಿಜೆಪಿ ಶಾಸಕಿ ಶಕುಂತಳಾ ಶೆಟ್ಟಿಯವರು ಬಂಡಾಯ ಅಭ್ಯರ್ಥಿಯಾಗಿ ಪುತ್ತೂರು ಕ್ಷೇತ್ರವನ್ನೇ ಪ್ರತಿನಿಧಿಸಿದ್ದರೂ, ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಲ್ಲಿಕಾ ಪ್ರಸಾದ್ ವಿರುದ್ಧ ಸೋಲನ್ನಪ್ಪಿದ್ದಾರೆ.

ಶಕುಂತಳಾ ಶೆಟ್ಟಿಯವರಿಗೆ ಮಾಜಿ ಶಾಸಕ ರಾಂ ಭಟ್ ಅವರು ಬೆಂಬಲ ನೀಡಿದ್ದರು. ಸದಾನಂದ ಗೌಡ ವಿರೋಧಿ ಬಿಜೆಪಿ ಕಾರ್ಯಕರ್ತರೂ ಶೆಟ್ಟಿಯವರ ಪರವಾಗಿ ನಿಂತಿದ್ದರು. ಟಿಕೆಟ್ ವಂಚಿತೆ ಎಂಬ ಅನುಕಂಪವೂ ಶಕುಅಕ್ಕನ ಕೈಹಿಡಿಯಲಿಲ್ಲ.

ಚುನಾವಣೆ ಘೋಷಣೆಯ ಬಳಿಕವಷ್ಟೆ ಪ್ರಸಿದ್ಧಿಗೆ ಬಂದ ಮಲ್ಲಿಕಾ ಪ್ರಸಾದ್ ಪ್ರಥಮ ಸ್ಫರ್ಧೆಯಲ್ಲೇ ಜಯಭೇರಿ ಹೊಡೆದಿದ್ದಾರೆ.

ಗೆದ್ದ ಬೇಬ್ಯಣ್ಣ
ಕಳೆದ ಚುನಾವಣೆಯಲ್ಲಿ ತನ್ನ ಸಮುದಾಯದ ನಾಗರಾಜ್ ಶೆಟ್ಟಿ ವಿರುದ್ಧ ಸೋಲುಂಡು ನೇಪಥ್ಯಕ್ಕೆ ಸರಿದಿದ್ದ ಮಾಜಿ ಸಾರಿಗೆ ಸಚಿವ ರಮಾನಾಥ ರೈ ಬಂಟ್ವಾಳ ಕ್ಷೇತ್ರದಿಂದ ಗೆದ್ದು ಬಂದಿದ್ದಾರೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

Show comments