Webdunia - Bharat's app for daily news and videos

Install App

ಸೋತ ಶಕುಅಕ್ಕ, ಗೆದ್ದ ಬೇಬ್ಯಣ್ಣ

Webdunia
ಭಾನುವಾರ, 25 ಮೇ 2008 (13:11 IST)
ಬಿಜೆಪಿ ಅಧ್ಯಕ್ಷ ಡಿ.ವಿ.ಸದಾನಂದ ಗೌಡರೊಂದಿಗಿನ ಮುನಿಸಿನಿಂದಾಗಿ ಪಕ್ಷದ ಟಿಕೆಟ್ ವಂಚಿತರಾದ ಮಾಜಿ ಬಿಜೆಪಿ ಶಾಸಕಿ ಶಕುಂತಳಾ ಶೆಟ್ಟಿಯವರು ಬಂಡಾಯ ಅಭ್ಯರ್ಥಿಯಾಗಿ ಪುತ್ತೂರು ಕ್ಷೇತ್ರವನ್ನೇ ಪ್ರತಿನಿಧಿಸಿದ್ದರೂ, ಬಿಜೆಪಿಯ ಅಧಿಕೃತ ಅಭ್ಯರ್ಥಿ ಮಲ್ಲಿಕಾ ಪ್ರಸಾದ್ ವಿರುದ್ಧ ಸೋಲನ್ನಪ್ಪಿದ್ದಾರೆ.

ಶಕುಂತಳಾ ಶೆಟ್ಟಿಯವರಿಗೆ ಮಾಜಿ ಶಾಸಕ ರಾಂ ಭಟ್ ಅವರು ಬೆಂಬಲ ನೀಡಿದ್ದರು. ಸದಾನಂದ ಗೌಡ ವಿರೋಧಿ ಬಿಜೆಪಿ ಕಾರ್ಯಕರ್ತರೂ ಶೆಟ್ಟಿಯವರ ಪರವಾಗಿ ನಿಂತಿದ್ದರು. ಟಿಕೆಟ್ ವಂಚಿತೆ ಎಂಬ ಅನುಕಂಪವೂ ಶಕುಅಕ್ಕನ ಕೈಹಿಡಿಯಲಿಲ್ಲ.

ಚುನಾವಣೆ ಘೋಷಣೆಯ ಬಳಿಕವಷ್ಟೆ ಪ್ರಸಿದ್ಧಿಗೆ ಬಂದ ಮಲ್ಲಿಕಾ ಪ್ರಸಾದ್ ಪ್ರಥಮ ಸ್ಫರ್ಧೆಯಲ್ಲೇ ಜಯಭೇರಿ ಹೊಡೆದಿದ್ದಾರೆ.

ಗೆದ್ದ ಬೇಬ್ಯಣ್ಣ
ಕಳೆದ ಚುನಾವಣೆಯಲ್ಲಿ ತನ್ನ ಸಮುದಾಯದ ನಾಗರಾಜ್ ಶೆಟ್ಟಿ ವಿರುದ್ಧ ಸೋಲುಂಡು ನೇಪಥ್ಯಕ್ಕೆ ಸರಿದಿದ್ದ ಮಾಜಿ ಸಾರಿಗೆ ಸಚಿವ ರಮಾನಾಥ ರೈ ಬಂಟ್ವಾಳ ಕ್ಷೇತ್ರದಿಂದ ಗೆದ್ದು ಬಂದಿದ್ದಾರೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Rose Day 2025: ಬಣ್ಣಗಳ ಹಿಂದಿನ ಅರ್ಥ ನಿಮಗೆ ಗೊತ್ತಾ

ಪ್ರೇಮಿಗಳ ದಿನಾಚರಣೆಗೆ ದಿನಗಣನೆ: ಹೀಗೇ ಮಾಡಿದರೆ ನಿಮ್ಮ ಲವರ್‌ ಫುಲ್ ಇಂಪ್ರೆಸ್‌

ಮಲವಿಸರ್ಜನೆ ವೇಳೆ ಹೊಟ್ಟೆ ನೋಯುತ್ತಿದ್ದರೆ ನಿರ್ಲ್ಯಕ್ಷ ಬೇಡ

ತಲೆ‌ಗೆ ಮಹೆಂದಿ ಹಚ್ಚುವುದರಿಂದ ಹಲವು ಪ್ರಯೋಜನ

ಒಣಗಿದ ಚರ್ಮಕ್ಕೆ ಹೊಳಪು ನೀಡಲು ಮೊಸರು, ಬನ್ಸಿ ಸ್ಕ್ರಬ್‌

Show comments