ಸ್ತ್ರೀಯಾಧಾರಿತ ಚುನಾವಣಾ ಪ್ರಣಾಳಿಕೆ: ಕುಮಾರ ಸ್ವಾಮಿ

Webdunia
ಶನಿವಾರ, 3 ಮೇ 2008 (16:52 IST)
ಮಹಿಳೆ, ಯುವಜನತೆ ಸ್ವಾವಲಂಬಿಯಾಗಿ ಬದುಕಲು ಬೇಕಾಗುವ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಪ್ರಣಾಳಿಕೆ ಜೆಡಿಎಸ್ ಬಿಡುಗಡೆ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಘೊಷಿಸಿದ್ದಾರೆ.

ನಗರದಲ್ಲಿ ಇಂದು (ಶನಿವಾರ) ಪಕ್ಷದ ಅಭ್ಯರ್ಥಿ ಪರ ಪ್ರಚಾರ ಕೈಗೊಂಡ ಕುಮಾರಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಜನರ ಆಶೋತ್ತರಗಳಿಗೆ ಪೂರಕವಾಗುವಂತಹ ಪ್ರಣಾಳಿಕೆಯನ್ನು ಜೆಡಿಎಸ್ ಜನತೆಗೆ ನೀಡಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರಣಾಳಿಕೆಯ ಕುರಿತು ಟೀಕಿಸಿದ ಅವರು, ಈಗಾಗಲೇ ನೀಡಿರುವ ಆಶ್ವಾಸನೆಗಳನ್ನೇ ಸಕಾರಗೊಳಿಸಲು ಸಾಧ್ಯವಾದ ಕಾಂಗ್ರೆಸ್, ಈಗ ಮತ್ತೆ ಆಶ್ವಾಸನೆಗಳ ಮಹಾಪೂರವೇ ನೀಡುತ್ತಿರುವುದು ವಿಷಾದನೀಯ ಎಂದು ವ್ಯಂಗ್ಯವಾಡಿದರು.

ಈ ಮಧ್ಯೆ ನಾಳೆ ಬಿಡುಗಡೆ ಮಾಡಲಿರುವ ಜೆಡಿಎಸ್ ಚುನಾವಣಾ ಪ್ರಣಾಳಿಕೆಯ ಅಂತಿಮ ತಯಾರಿ ಭರದಿಂದ ಸಾಗುತ್ತಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಈಗಾಗಲೇ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ. ಇಂದು ಪಕ್ಷದ ಸಾಧನೆಗಳ ಕುರಿತ ಸಿಡಿ ಬಿಡುಗಡೆ ಮಾಡಿರುವ ಜೆಡಿಎಸ್, ಕುಮಾರಸ್ವಾಮಿಯವರನ್ನೇ ನಾಯಕನನ್ನಾಗಿ ಬಿಂಬಿಸಿದೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

Show comments