Webdunia - Bharat's app for daily news and videos

Install App

ಅರವಿಂದ್ ಕೇಜ್ರಿವಾಲ್ ಬೀದಿಯಲ್ಲಿ ಸಿಕ್ಕವರಿಗೆಲ್ಲ ಕಚ್ಚುತ್ತಾರೆ: ಮೊಯ್ಲಿ ವಾಗ್ದಾಳಿ

Webdunia
ಮಂಗಳವಾರ, 25 ಮಾರ್ಚ್ 2014 (19:38 IST)
PR
PR
ಬೆಂಗಳೂರು: ಅರವಿಂದ್ ಕೇಜ್ರಿವಾಲ್ ಬೀದಿಯಲ್ಲಿ ಸಿಕ್ಕವರಿಗೆಲ್ಲ ಕಚ್ಚುತ್ತಾರೆ. ಕೇಜ್ರಿವಾಲ್‌ಗೆ ಯಾವುದೇ ವಿವೇಚನೆಯಿಲ್ಲ. ವಿನಾಕಾರಣ ಆರೋಪ ಮಾಡ್ತಿದ್ದಾರೆ. ನನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅದರಲ್ಲಿ ಯಾವುದೇ ಹುರುಳಿಲ್ಲ ಎಂದು ಚಿಕ್ಕಬಳ್ಳಾಪುರ ಕಾಂಗ್ರೆಸ್ ಅಭ್ಯರ್ಥಿ ವೀರಪ್ಪ ಮೊಯ್ಲಿ ದೇವನಹಳ್ಳಿಯಲ್ಲಿ ಕಿಡಿಕಾರಿದ್ದಾರೆ. ಎಸ್.ಆರ್. ಹಿರೇಮಠ್ ಮಾಡಿರುವ ಆರೋಪ ನಿರಾಧಾರ. ನಾನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ನನ್ನ ವಿರುದ್ಧ ಯಾವುದೇ ದಾಖಲೆಗಳಿದ್ದರೆ ಸಲ್ಲಿಸಲಿ. ಅರವಿಂದ್ ಕೇಜ್ರಿವಾಲ್ ಹೇಳಿಕೆ ಬಗ್ಗೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ ಎಂದು ಅವರು ಹೇಳಿದ್ದಾರೆ.

ಹಿರೇಮಠ್ ಅವರು ಸಲ್ಲಿಸಿದ ಭ್ರಷ್ಟ ಅಭ್ಯರ್ಥಿಗಳ ಪಟ್ಟಿಯಲ್ಲಿ ವೀರಪ್ಪ ಮೊಯ್ಲಿ ಅವರ ಹೆಸರನ್ನು ಕೂಡ ಸೇರಿಸಿದ್ದರು. ವೀರಪ್ಪ ಮೊಯ್ಲಿ ಮುಖೇಶ್ ಅಂಬಾನಿ ಜತೆ ಷಾಮೀಲಾಗಿ ನೈಸರ್ಗಿಕ ಅನಿಲದ ಬೆಲೆಯನ್ನು ಏರಿಸಿದ್ದಾರೆ ಎಂದು ಕೇಜ್ರಿವಾಲ್ ಗಂಭೀರ ಆರೋಪ ಮಾಡಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments