Webdunia - Bharat's app for daily news and videos

Install App

ಅರುಣ ಜೆಟ್ಲಿಗೆ ದೊರೆಯಿತು ಸಿದ್ಧು ಪತ್ನಿ ಬೆಂಬಲ

Webdunia
ಬುಧವಾರ, 2 ಏಪ್ರಿಲ್ 2014 (09:37 IST)
ಅಮೃತಸರದ ಹಾಲಿ ಸಂಸದ, ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿದ್ಧು ಪತ್ನಿ ನವಜೋತ್ ಕೌರ್ ಬಿಜೆಪಿಯ ಹಿರಿಯ ನಾಯಕ ಅರುಣ ಜೆಟ್ಲಿ ಚುನಾವಣಾ ಪ್ರಚಾರಕ್ಕೆ ತಮ್ಮ ಬೆಂಬಲ ವ್ಯಕ್ತ ಪಡಿಸಿದ್ದಾರೆ.
PTI

ಕ್ಷೇತ್ರದ ಬಿಜೆಪಿ ಕಾರ್ಯಕರ್ತರನ್ನು ಭೇಟಿಯಾದ ಅವರು ಜೆಟ್ಲಿ ಪರ ಪ್ರಚಾರ ನಡೆಸಲು ಕಠಿಣ ಶ್ರಮ ವಹಿಸಿ ಎಂದು ಕೇಳಿಕೊಂಡಿದ್ದಾರೆ. ಈ ಬಾರಿ ಅಮೃತಸರದಿಂದ ಸಿದ್ಧು ಬದಲಿಗೆ ಅರುಣ ಜೆಟ್ಲಿಗೆ ಟಿಕೆಟ್ ನೀಡಲಾಗಿದೆ.

ಅಮೃತಸರದ ಮಾಜಿ ಬಿಜೆಪಿ ಶಾಸಕ ನವಜೋತ್ ಕೌರ್ ಜೆಟ್ಲಿ ಪರ ಹೆಚ್ಚೆಚ್ಚು ಮತಗಳನ್ನು ಖಚಿತಪಡಿಸಿಕೊಳ್ಳಲು ತಮ್ಮ ವಿಧಾನಸಭಾ ಕ್ಷೇತ್ರದಲ್ಲಿನ ವಿವಿಧ ನಿಗಮ ವಾರ್ಡ್‌ಗಳಲ್ಲಿ ಬಿಜೆಪಿ ಕಾರ್ಯಕರ್ತರ ಜತೆ ಸಭೆ ನಡೆಸಿದರು.

ತಮ್ಮ ವಿಧಾನಸಭಾ ಕ್ಷೇತ್ರದಲ್ಲೂ ಜೆಟ್ಲಿ ಪರ ಪ್ರಚಾರ ನಡೆಸಿದ ಅವರು "ನನ್ನ ಪತಿಯ ವಿಷಯ ಭಿನ್ನವಾಗಿದೆ. ನಾನು ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡುತ್ತೇನೆ" ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments