Webdunia - Bharat's app for daily news and videos

Install App

ಇಂದೋರ್‌ನಲ್ಲಿ ಇಳಿಸಲಾಯಿತು ಪ್ರಶಾಂತ್ ಭೂಷಣ ಟೋಪಿ

Webdunia
ಆಪ್ ಅಭ್ಯರ್ಥಿ ಅನಿಲ್ ತ್ರಿವೇದಿಯವರ ಪರ ಪ್ರಚಾರ ನಡೆಸಲು ನಗರಕ್ಕೆ ಆಗಮಿಸಿದ ಆಪ್ ನಾಯಕ ಪ್ರಶಾಂತ್ ಭೂಷಣರವರ ಜತೆ ಪತ್ರಿಕಾಗೋಷ್ಠಿಯಲ್ಲಿ ಅಸಭ್ಯವಾಗಿ ನಡೆದುಕೊಳ್ಳಲಾಯಿತು. ಅಲ್ಲದೇ ಅವರ ತಲೆಯ ಮೇಲಿದ್ದ ಟೋಪಿಯನ್ನು ತೆಗೆದು ಹಾಕಲಾಯಿತು ಎಂದು ವರದಿಯಾಗಿದೆ.
PTI

ಭೂಷಣ ಪತ್ರಕರ್ತರ ಜತೆ ಮಾತನಾಡುತ್ತಿದ್ದ ಸಮಯದಲ್ಲಿ ಅವರ ಹಿಂದಕ್ಕೆ ಹೋದ ಒಬ್ಬ ವ್ಯಕ್ತಿ ಅವರ ತಲೆಯಿಂದ ಟೋಪಿಯನ್ನು ತೆಗೆದ ಮತ್ತು ಭೂಷಣ ಪಾಕಿಸ್ತಾನದ ಏಜಂಟ್ ಎಂದು ಆರೋಪಿಸಿದ. ಆತನ ಹೆಸರು ರಘುವಂಶಿ ಎಂದು ಹೇಳಲಾಗುತ್ತಿದೆ. ನಂತರ ಪರಸ್ಪರ ಎದುರಾದ ಬಿಜೆಪಿ ಮತ್ತು ಆಪ್ ಕಾರ್ಯಕರ್ತರು ಗಲಾಟೆ ಪ್ರಾರಂಭಿಸಿದರು.

ಘಟನೆಯ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಶಾಂತ್ ಭೂಷಣ "ಇದು ಯೋಜಿತ ಷಡ್ಯಂತ್ರ, ಇದರ ಹಿಂದೆ ಬಿಜೆಪಿಯ ಕೈವಾಡವಿದೆ. ಹೆಚ್ಚುತ್ತಿರುವ ಆಪ್ ಜನಪ್ರಿಯತೆ ಬಿಜೆಪಿಗೆ ಸಹ್ಯವಾಗುತ್ತಿಲ್ಲ" ಎಂದು ಹೇಳಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments