Webdunia - Bharat's app for daily news and videos

Install App

ಕಾಂಗ್ರೆಸ್‌ಗೆ ಕೈಕೊಟ್ಟು ಬಿಜೆಪಿ ಸೇರಿದ ನೊಯ್ಡಾದ ಅಭ್ಯರ್ಥಿ ರಮೇಶ ತೋಮರ್

Webdunia
ಗುರುವಾರ, 3 ಏಪ್ರಿಲ್ 2014 (12:46 IST)
ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಈ ದಿನಗಳಲ್ಲಿ ಗೌತಮ ಬುದ್ಧ ನಗರ(ನೊಯ್ಡಾ)ದಲ್ಲಿ ಕಾಂಗ್ರೆಸ್ ಟಿಕೆಟ್ ಪಡೆದಿದ್ದ ಅಭ್ಯರ್ಥಿ ರಮೇಶ ತೋಮರ್ ಪಕ್ಷವನ್ನು ತ್ಯಜಿಸಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗುವುದರ ಮೂಲಕ ಕಾಂಗ್ರೆಸ್‌ಗೆ ಬಲವಾದ ಆಘಾತವನ್ನು ನೀಡಿದ್ದಾರೆ ಎಂದು ವರದಿಯಾಗಿದೆ.
PTI

ನಾಲ್ಕು ಸಲ ಕಾಂಗ್ರೆಸ್ಸಿಂದ ಸಂಸದರಾಗಿ ಆಯ್ಕೆಯಾಗಿದ್ದ ತೋಮರ ಪಕ್ಷ ತ್ಯಜಿಸಿದ್ದು, ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಈ ಮೂಲಕ ಕಾಂಗ್ರೆಸ್ ಸುಲಭವಾಗಿ ಗೆಲ್ಲಲಿದ್ದ ಸ್ಥಾನವನ್ನು ಕಳೆದು ಕೊಂಡಂತಾಗಿದೆ. ಉಲ್ಲೇಖನೀಯ ವಿಷಯವೇನೆಂದರೆ ನೊಯ್ಡಾದಲ್ಲಿ ನಾಮಪತ್ರವನ್ನು ವಾಪಸ್ ಪಡೆಯುವ ಕೊನೆಯ ದಿನವೂ ಕೂಡ ಮುಗಿದು ಹೋಗಿದೆ.

ಈ ಕ್ಷೇತ್ರದಿಂದ ಬಿಜೆಪಿಯ ಮಹೇಶ ಶರ್ಮಾ, ಆಪ್‌ನ ಕೆ.ಪಿ. ಸಿಂಹ್, ಬಿಎಸ್‌ಪಿಯ ಸುರೇಂದ್ರ ನಾಗರ್ ಮತ್ತು ಸಮಾಜವಾದಿ ಪಕ್ಷದಿಂದ ನರೇಂದ್ರ ಭಾಟಿ ಕಣಕ್ಕಿಳಿಯುತ್ತಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments