Webdunia - Bharat's app for daily news and videos

Install App

ಜಸ್ವಂತ್ ಸಿಂಗ್‌ರಿಗೆ ಬರ್ಮಾರ್ ಕ್ಷೇತ್ರದ ಟಿಕೆಟ್ ನಿರಾಕರಿಸಿದ ಬಿಜೆಪಿ

Webdunia
ಶುಕ್ರವಾರ, 21 ಮಾರ್ಚ್ 2014 (18:48 IST)
PTI
ಬರ್ಮಾರ್ ಕ್ಷೇತ್ರದ ಟಿಕೆಟ್ ನೀಡುವಂತೆ ಮಾಜಿ ಕೇಂದ್ರ ಸಚಿವ ಜಸ್ವಂತ್ ಸಿಂಗ್ ಇಟ್ಟಿದ್ದ ಬೇಡಿಕೆಯನ್ನು ಶುಕ್ರವಾರ ಭಾರತೀಯ ಜನತಾ ಪಕ್ಷ ತಳ್ಳಿ ಹಾಕಿದೆ.

ಅವರ ಬದಲಿಗೆ ಮಾಜಿ ಕಾಂಗ್ರೆಸ್ ಶಾಸಕ ಕರ್ನಲ್ ಸೋನಾರಾಮ್‌‌ರಿಗೆ ಆ ಕ್ಷೇತ್ರದ ಟಿಕೆಟ್ ನೀಡಲು ಪಕ್ಷದ ಹೈಕಮಾಂಡ್ ನಿರ್ಧರಿಸಿದೆ.

ಪ್ರತಿಸಲ ತಾನು ಸ್ಪರ್ಧಿಸುತ್ತಿದ್ದ ಪಶ್ಚಿಮ ಬಂಗಾಳದ ದಾರ್ಜಿಲಿಂಗ್ ಕ್ಷೇತ್ರದ ಬದಲಿಗೆ ಈ ಸಲ ತನ್ನ ತವರಾದ ರಾಜಸ್ಥಾನದ ಬರ್ಮಾರ್ ಪ್ರಾಂತ್ಯದಿಂದ ಸ್ಪರ್ಧಿಸುವ ಬೇಡಿಕೆ ಅವರದಾಗಿತ್ತು.

“ನಾನು ದಾರ್ಜಿಲಿಂಗ್‌ಗಾಗಿ ನನ್ನಿಂದಾಗುವಷ್ಟನ್ನು ಕೆಲಸ ಮಾಡಿದ್ದೇನೆ. ನನ್ನ ಕೊನೆಯ ಚುನಾವಣೆಯನ್ನು ನನ್ನ ತವರಿಂದ ಎದುರಿಸಲು ಬಯಸುತ್ತೇನೆ ”ಎಂದು ಸಿಂಗ್ ಹೇಳಿದ್ದರು.

ನನಗೆ ಬರ್ಮಾರ್ ನಿಂದ ಟಿಕೆಟ್ ನೀಡದಿದ್ದರೆ ನಾನು ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ ಎಂದು ಈ ಹಿಂದೆ ಹೇಳಿದ್ದ ಜಸ್ವಂತ್ ಸಿಂಗ್, ಇದೇ ತಿಂಗಳ 24 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments