Webdunia - Bharat's app for daily news and videos

Install App

ದೇವೇಗೌಡರನ್ನು ಹಾಡಿ,ಹೊಗಳಿದ ಯಡಿಯೂರಪ್ಪ

Webdunia
PR
PR
ಸಂಸತ್ತಿನಲ್ಲಿ ದೇವೇಗೌಡರ ಮಾರ್ಗದರ್ಶನ, ಅನುಭವ ಅಗತ್ಯವಿದೆ ಎಂದು ಬಿ.ಎಸ್.ಯಡಿಯೂರಪ್ಪ ದೇವೇಗೌಡರನ್ನು ಹಾಡಿ ಹೊಗಳಿದ್ದಾರೆ. ಲೋಕಸಭೆಗೆ ಸ್ಪರ್ಧೆ ಆತುರದ ನಿರ್ಧಾರವಲ್ಲ. ಸಾಕಷ್ಟು ಯೋಚಿಸಿಯೇ ನಿರ್ಧಾರಕ್ಕೆ ಬಂದಿದ್ದೇನೆ. ಕನಿಷ್ಟ 20ಕ್ಕೂ ಹೆಚ್ಚು ಲೋಕಸಭೆ ಚುನಾವಣೆಗಳಲ್ಲಿ ಗೆಲ್ತೇವೆ ಎಂಬ ವಿಶ್ವಾಸ ನನಗಿದೆ ಎಂದು ಶಿವಮೊಗ್ಗ ನಗರದಲ್ಲಿ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಯಡಿಯೂರಪ್ಪ ಹೇಳಿದರು.

ತಾವು ಬಂದ ನಂತರ ಬಿಜೆಪಿ ವರ್ಚಸ್ಸು ಹೆಚ್ಚಾಗಿದೆ ಎಂದು ಬಿಎಸ್‌ವೈ ಸ್ಪಷ್ಟಪಡಿಸಿದರು. ಚುನಾವಣೆ ಸಮಯದಲ್ಲಿ ಪ್ರತಿಪಕ್ಷದವರನ್ನು ಹಿಗ್ಗಾಮುಗ್ಗಾ ಟೀಕಿಸುತ್ತಿದ್ದ ಬಿಎಸ್‌ವೈ ಈಗ ಪ್ರತಿಪಕ್ಷದವರ ಬಗ್ಗೆ ಮೃದು ಧೋರಣೆ ತಳೆದಿರುವುದು ಆಶ್ಚರ್ಯ ಮೂಡಿಸಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments