Webdunia - Bharat's app for daily news and videos

Install App

ನರೇಂದ್ರ ಮೋದಿ ತಾವು ದೇವರಿಗಿಂತ ಹೆಚ್ಚು ಎಂದು ಭಾವಿಸಿದ್ದಾರೆ: ಕಾಂಗ್ರೆಸ್

Webdunia
ಶನಿವಾರ, 29 ಮಾರ್ಚ್ 2014 (12:44 IST)
PTI
ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ತಮ್ಮನ್ನು ತಾವು ದೇವರಿಗಿಂತ ಮಿಗಿಲು ಎಂದು ಭಾವಿಸಿದ್ದಾರೆ. ಇಂತಹ ವ್ಯಕ್ತಿಯನ್ನು ಆಗಸದಿಂದ ಭೂಮಿಗೆ ಬೀಳುವ ದಿನಗಳು ದೂರವಿಲ್ಲ ಎಂದು ಕಾಂಗ್ರೆಸ್ ಆರೋಪಿಸಿದೆ.

ಎಐಸಿಸಿ ವಕ್ತಾರ ರಣದೀಪ್ ಸುರ್ಜೆವಾಲಾ ಸುದ್ದಿಗಾರರೊಂದಿಗೆ ಮಾತನಾಡಿ, ದುರದೃಷ್ಠಕರವಾಗಿ ಮೋದಿ ತಾವು ದೇವರಿಗಿಂತ ಹೆಚ್ಚು ಎಂದು ಭಾವಿಸುತ್ತಿದ್ದಾರೆ. ಯಾವಾಗ ಅವರು ದೇವರಿಗಿಂತ ಹೆಚ್ಚು ಎಂದು ಭಾವಿಸಿದ್ದಾರೆಯೋ ಅಂತಹ ವ್ಯಕ್ತಿಗಳಿಗೆ ದೇವರು ಮತ್ತು ನಿಸರ್ಗ ತಕ್ಕ ಪಾಠ ಕಲಿಸುತ್ತದೆ ಎಂದು ಹೇಳಿದ್ದಾರೆ.

ಕೆಲ ವ್ಯಕ್ತಿಗಳ ಇಂತಹ ಭಾವನಗಳು ವರ್ತನೆಗಳಿಂದಾಗಿ ಭಾರತೀಯ ಸಂಪ್ರದಾಯ ಹದಗೆಡುತ್ತಿದೆ. ಗುಜರಾತ್ ಗಲಭೆಯ ರೂವಾರಿಯಾದ ಮೋದಿಗೆ ದೇಶದ ಜನತೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

ಬಿಜೆಪಿ ಪ್ರಧಾನಿ ಅಭ್ಯರ್ಥಿ ಮೌತ್ ಕಾ ಸೌದಾಗರ್ ಎಂದು ಕಾಂಗ್ರೆಸ್ ಹೇಳಿಕೆ ನೀಡಿದ್ದರಲ್ಲಿ ತಪ್ಪಿಲ್ಲ. ಗುಜರಾತ್ ಗಲಭೆಯ ಹೊಣೆಯನ್ನು ಮೋದಿ ತಪ್ಪಿಸಿಕೊಳ್ಳುವಂತಿಲ್ಲ ಎಂದು ಎಐಸಿಸಿ ವಕ್ತಾರ ರಣದೀಪ್ ಸುರ್ಜೆವಾಲಾ ಗುಡುಗಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments