Webdunia - Bharat's app for daily news and videos

Install App

ಬಿಜೆಪಿ ವಿರುದ್ಧದ ಕೋಪ ಕಡಿಮೆಯಾಗಿದೆ ಎಂದ ಬಾಬಾ ರಾಮದೇವ್

Webdunia
ಮಂಗಳವಾರ, 18 ಮಾರ್ಚ್ 2014 (18:13 IST)
PTI
ಯೋಗಗುರು ಬಾಬಾ ರಾಮದೇವ್ ಭಾರತೀಯ ಜನತಾ ಪಕ್ಷಗಳ ಪರವಾಗಿ ಮತಯಾಚಿಸಲು ತಯಾರಾಗಿದ್ದಾರೆ. ಆದರೆ ಪಕ್ಷದ ವಿರುದ್ಧ ಅವರ ಕೋಪ ಇನ್ನೂ ಉಳಿದುಕೊಂಡಿದೆ. ಅವರ ಪ್ರಕಾರ ಬಿಜೆಪಿಯಲ್ಲಿ ಗೆಲುವಿಗಾಗಿ ಅತಿಯಾದ ಉತ್ಸಾಹವಿದೆ. ಆದರೆ ಸಂಯಮದ ಅವಶ್ಯಕತೆ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅವರ ಪ್ರಕಾರ, ಕಾಂಗ್ರೆಸ್‌ನ ಅನೇಕ ಹಿರಿಯ ನಾಯಕರು ಚುನಾವಣೆಯನ್ನು ಎದುರಿಸುವ ಸ್ಥಿತಿಯಲ್ಲಿ ಇಲ್ಲ. ಕಾಂಗ್ರೆಸ್ 100 ಕ್ಕಿಂತ ಕಡಿಮೆ ಕ್ಷೇತ್ರಗಳಲ್ಲಿ ಗೆಲುವನ್ನು ಅಂತ್ಯಗೊಳಿಸಲಿದೆ.ಆಪ್ ನಾಯಕ ಕೇಜ್ರೀವಾಲ್ ಕಾಂಗ್ರೆಸ್‌ನ ಮುಖವಾಡ ಎಂದು ಆರೋಪಿಸಿದ್ದಾರೆ.

ಎರಡು ದಿನಗಳ ಹಿಂದೆ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಬಾಬಾ ರಾಮದೇವ್, ಇದೀಗ, ಬಿಜೆಪಿ ಮೇಲಿನ ಕೋಪ ಶೇ.90 ರಷ್ಟು ಕಡಿಮೆಯಾಗಿದೆ ಎಂದು ಮಾಧ್ಯಮದವರಿಗೆ ತಿಳಿಸಿದ್ದಾರೆ.

ಕೆಲವು ವಿಷಯಗಳಲ್ಲಿ ಬಿಜೆಪಿ ಪಕ್ಷ ಲಿಖಿತ ಸಮರ್ಥನೆ ನೀಡಿದಲ್ಲಿ ಮಾತ್ರ ತಾನು ಪ್ರಚಾರದಲ್ಲಿ ತೊಡಗುತ್ತೇನೆ ಎಂದು ಅವರು ಖಡಾಖಂಡಿತವಾಗಿ ಹೇಳಿದ್ದರು.

ತಾವು ಬಹಿರಂಗಪಡಿಸಿದ ಕೆಲ ವಿಷಯಗಳ ಬಗ್ಗೆ ಬಿಜೆಪಿ ಮಾಜಿ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ ಪ್ರಮಾಣ ಪತ್ರದ ಮೇಲೆ ಸಹಿ ಮಾಡಿದ್ದು, ಇದೀಗ ಪಕ್ಷದ ಉಳಿದ ನಾಯಕರು ಕೂಡಾ ಸಹ ಸಹಿ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ಬಾಬಾ ರಾಮದೇವ್, ಇದೀಗ ಬಿಜೆಪಿ ಮತ್ತು ಮೋದಿ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments