Webdunia - Bharat's app for daily news and videos

Install App

ಮೋದಿಯನ್ನು ಜೀವಮಾನವೀಡಿ ಜೈಲಿಗೆ ಕಳುಹಿಸುತ್ತೇವೆ: ಬೇನಿ ವರ್ಮಾ

Webdunia
ಶುಕ್ರವಾರ, 18 ಏಪ್ರಿಲ್ 2014 (09:40 IST)
ದೇಶದ ಅಭಿವೃದ್ಧಿಗೆ ಸತತ ಮೂರನೇ ಬಾರಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರುವ ಅಗತ್ಯವಿದೆ, ತಮ್ಮ ಸರಕಾರ ಆಡಳಿತದ ಚುಕ್ಕಾಣಿ ಹಿಡಿದರೆ ಬಿಜೆಪಿಯ ಪ್ರಧಾನಮಂತ್ರಿ ಅಭ್ಯರ್ಥಿ ನರೇಂದ್ರ ಮೋದಿಯನ್ನು ಗುಜರಾತ್ ಗಲಭೆ ಪ್ರಕರಣಕ್ಕೆಸಂಬಂಧಿಸಿದಂತೆ ಜೀವನಪೂರ್ತಿ ಜೈಲಿಗೆ ಕಳುಹಿಸಲಾಗುವುದು ಎಂದು ಕೇಂದ್ರ ಉಕ್ಕು ಮಂತ್ರಿ ಬೇನಿ ವರ್ಮಾ ಹೇಳಿದ್ದಾರೆ.
PTI

ಗೊಂಡಾದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ನಂತರ ಮಾತನಾಡುತ್ತಿದ್ದ ಅವರು "ಪಂಜಾಬಿನಲ್ಲಿ ಪಗಡಿ, ತಮಿಳುನಾಡಿನಲ್ಲಿ ಲುಂಗಿಯನ್ನು ಉಟ್ಟುಕೊಂಡು ಜನರನ್ನು ಯಾಮಾರಿಸುವ ಪ್ರಯತ್ನ ಮಾಡುತ್ತಿರುವ ಮೋದಿ ವಾಸ್ತವವಾಗಿ ಬಹುರೂಪಿ. ಗುಜರಾತ್‌ನಲ್ಲಿ ಸಾರ್ವಜನಿಕ ಹತ್ಯಾಕಾಂಡ ಮಾಡಿರುವ ಮೋದಿಯನ್ನು ಜನರು ಸಂಪೂರ್ಣವಾಗಿ ತಿರಸ್ಕರಿಸುತ್ತಾರೆ ಮತ್ತು ಪ್ರಧಾನಿಯಾಗುವ ಕನಸನ್ನು ನನಸಾಗಲು ಬಿಡುವುದಿಲ್ಲ" ಎಂದು ತಿಳಿಸಿದರು.

ಲೋಕಸಭಾ ಚುನಾವಣೆಯ ನಂತರ ಕೇಂದ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೇರಲಿದೆ. ಆಗ ಮೋದಿಯನ್ನು ಗುಜರಾತ್ ದಂಗೆ ಕೇಸ್‌ನಲ್ಲಿ ಜೀವಮಾನ ಪೂರ್ತಿ ಜೈಲಿಗೆ ಕಳುಹಿಸುತ್ತೇವೆ ಎಂದು ವರ್ಮಾ ಹೇಳಿದರು.

ಜಾತಿವಾದ ಮತ್ತು ಕೋಮುವಾದಿ ಶಕ್ತಿಗಳು ದೇಶವನ್ನು ನಾಶಗೊಳಿಸುತ್ತವೆ. ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಮೂರನೇ ಬಾರಿ ಅಧಿಕಾರಕ್ಕೇರುವ ಅಗತ್ಯವಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments