Webdunia - Bharat's app for daily news and videos

Install App

ಯಾವುದೇ ಪರಿಸ್ಥಿತಿಯಲ್ಲೂ ಬಿಜೆಪಿ ಜತೆ ಮೈತ್ರಿ ಇಲ್ಲ: ನವೀನ್ ಪಟ್ನಾಯಕ್ ಘೋಷಣೆ

Webdunia
ಮಂಗಳವಾರ, 8 ಏಪ್ರಿಲ್ 2014 (18:04 IST)
ತನ್ನ ಪಕ್ಷದ ಸದಸ್ಯರು ಗಣಿ ಹಗರಣದಲ್ಲಿ ಸಿಲುಕ್ಕಿದ್ದರೂ ತಾನು ಶುದ್ಧ ಹಸ್ತ ಎಂದು ಗುರುತಿಸಿಕೊಂಡಿರುವ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಬಿಜೆಡಿಗೆ ಬಿಜೆಪಿ ಎಂದೂ ಕೂಡ ಪರ್ಯಾಯ ಆಯ್ಕೆಯಾಗಲಾರದು ಎಂದು ತಿಳಿಸಿದ್ದಾರೆ.
PTI

" ರಾಜ್ಯದಲ್ಲಿ ನಡೆದಿರುವ ಚುನಾವಣೆ ಸಿದ್ಧತೆಗಳಿಂದ ನಾವು ಬಹಳ ಸಂತೋಷಗೊಂಡಿದ್ದೇವೆ. ನಾವು ರಾಜ್ಯದಲ್ಲಿ ಬಹಳ ಶುದ್ಧ ಮತ್ತು ಪಾರದರ್ಶಕತೆಯ ಸರಕಾರವನ್ನು ನೀಡುತ್ತೇವೆ ಮತ್ತು ಕೇಂದ್ರಕ್ಕೆ ಅನೇಕ ಸಂಸದರನ್ನು ಕಳಿಸುತ್ತೇವೆ. ನಮ್ಮ ರಾಜ್ಯದಲ್ಲಿ ಮೋದಿಯ ಅಲೆಯಿಲ್ಲ. ಅದನ್ನು ನಾವು ಚುನಾವಣೆಯಲ್ಲಿ ಸಾಬೀತು ಪಡಿಸುತ್ತೇವೆ" ಎಂದು ನವೀನ್ ಪಟ್ನಾಯಕ್ ಹೇಳಿದ್ದಾರೆ.

" ಕಾಂಗ್ರೆಸ್ ನೇತೃತ್ವದ ಯುಪಿಎ ಮತ್ತು ಬಿಜೆಪಿ ನೇತೃತ್ವದ ಎನ್‌ಡಿಎಯಿಂದ ಸಮಾನ ಅಂತರವನ್ನು ಕಾಯ್ದುಕೊಂಡಿರುವ ಒಡಿಶಾದ ಮುಖ್ಯಮಂತ್ರಿ, "ನಾವು ಬಿಜೆಪಿ ಮತ್ತು ಕಾಂಗ್ರಸ್ಸಿಂದ ಸಮಾನ ದೂರದಲ್ಲಿದ್ದೇವೆ. ಎನ್‌ಡಿಎ ಮೋದಿಯನ್ನು ಪ್ರಧಾನಿ ಅಭ್ಯರ್ಥಿ ಎಂಬುದನ್ನು ನಿರಾಕರಿಸಿದರೂ ನಾವು ಅವರ ಜತೆ ಮೈತ್ರಿ ಮಾಡಿಕೊಳ್ಳಲಾರೆವು " ಎಂದು ಸ್ಪಷ್ಟ ಪಡಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments